ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ವಿಶ್ವ ಚಾಂಪಿಯನ್ ವೇಟ್ ಲಿಫ್ಟರ್ ಮೀರಾಬಾಯಿ ಚಾನು ಅವರು ಕ್ರೀಡಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ರಾಜಿವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಭಜನರಾಗಿದ್ದಾರೆ.
ಸ್ಟಾರ್ ಜಾವೆಲಿನ್ ಎಸೆತಗಾರ ನೀರಾಜ್ ಚೋಪ್ರಾ ಸೇರಿ 20 ಕ್ರೀಡಾಳುಗಳಿಗೆ ಅರ್ಜುನ ಪ್ರಶಸ್ತಿ ಲಭಿಸಿದೆ.ಇದೇ ವೇಳೆ 8 ಮಂದಿಗೆ ದ್ರೋಣಾಚಾರ್ಯ್, ನಾಲ್ವರಿಗೆ ಧ್ಯಾನ್ ಚಂದ್ ಪುರಸ್ಕಾರ ಘೋಷಣೆಯಾಫ಼್ಗಿದೆ.
ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಕ್ರೀಡಾ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.
ಖೇಲ್ ರತ್ನ ಪ್ರಶಸ್ತಿಯು7.5 ಲಕ್ಷ ನಗದು, ಪದಕ ಹಾಗೂ ಸ್ಮರಣಿಕೆ ಒಳಗೊಂಡಿದ್ದರೆ ಅರ್ಜುನ, ದ್ರೋಣಾಚಾರ್ಯ, ಧ್ಯಾನ್ ಚಂದ್ ಪುರಸ್ಕಾರಕ್ಕೆ ತಲಾ ಐದು ಲಕ್ಷ ನಗದು ಸ್ಮರಣಿಕೆ ನೀಡಲಾಯಿತು
Friends, If you like this post,kindly comment below the post and do share your Response, (Thanks for Reading....)
No comments:
Post a Comment