¤¤¤¤¤¤¤¤¤¤¤
೧. ಜವಹರ್ಲಾಲ್ ನೆಹರು ಅವರು ರಾಜಸ್ಥಾನದ ನಾಗೂರ್ನಲ್ಲಿ ಮೊಟ್ಟ ಮೊದಲ ಪಂಚಾಯತಿಯನ್ನು ಉದ್ಘಾಟಿಸಿದ ದಿನ ಯಾವುದು?
೧೯೫೯ ಅಕ್ಟೋಬರ್ ೨
೨. ತೆಲುಗು ಸಾಹಿತ್ಯದ ಪ್ರಥಮ ಕಾದಂಬರಿ ಯಾವುದು?
ರಾಜಶೇಖರ ಚರಿತ್ರಮು
೩. ಗಾಂಧೀ ಸಾಹಿತ್ಯವನ್ನು ಕನ್ನಡಕ್ಕೆ ತಂದವರಲ್ಲಿ ಅಗ್ರಗಣ್ಯರು ಯಾರು?
ಸಿದ್ದವನಹಳ್ಳಿ ಕೃಷ್ಣಶರ್ಮ
೪. ಮೊದಲ ಲೋಕಸೇವಾ ಆಯೋಗವು ಭಾರತದಲ್ಲಿ ಸ್ಥಾಪನೆಯಾದ ವರ್ಷ ಯಾವುದು?
೧೯೨೬ ಅಕ್ಟೋಬರ್ – ೧
೫. ರಾಜ್ಯ ವಿಧಾನ ಸಭೆಯಲ್ಲಿ ೧೯೮೦-೮೧ರಲ್ಲಿ ಆಯವ್ಯಯ ಪತ್ರವನ್ನು ಸಂಪೂರ್ಣವಾಗಿ ಕನ್ನಡದಲ್ಲಿ ಮಂಡಿಸಿದ ಸಚಿವರು ಯಾರು?
ಎಂ.ವೀರಪ್ಪ ಮೊಯ್ಲಿ
೬. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿಗೆ ತಂದ ಭಾರತದ ಎರಡನೇಯ ರಾಜ್ಯ ಯಾವುದು?
ಆಂಧ್ರಪ್ರದೇಶ
೭. ಸಮುದಾಯ ಅಭಿವೃದ್ಧಿ ಯೋಜನೆ ಜಾರಿಗೆ ಬಂದ ವರ್ಷ ಯಾವುದು?
೧೯೫೨
೮. ಜಿಲ್ಲಾ ಪಂಚಾಯತ್ ಹಾಗೂ ಮಂಡಲ ಪಂಚಾಯತ್ ಈ ಎರಡು ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೆ ತರಲು ಶಿಫಾರಸ್ಸು ಮಾಡಿದ ಸಮಿತಿ ಯಾವುದು?
ಅಶೋಕ್ ಮೆಹ್ತಾ ಸಮತಿ
೯. ಸಿರಿಸಂಪಿಗೆ ಇದು ಯಾರು ಬರೆದ ಕೃತಿ?
ಚಂದ್ರಶೇಖರ್ ಕಂಬಾರ
೧೦. ಅಮೇರಿಕಾದ ಗಾಂಧಿ ಎಂದು ಯಾರನ್ನು ಕರೆಯುತ್ತಾರೆ?
ಮಾರ್ಟಿನ್ ಲೂಥರ್ ಕಿಂಗ್
https://t.me/joinchat/AAAAAENE5dPAMKHYVjDFLA
Telegram Link https://t.me/joinchat/AAAAAE9lq2X6z4BbgUUCnw Friends, If you like this post,kindly comment below the post and do share your Response, (Thanks for Reading....)
No comments:
Post a Comment