ಇತಿಹಾಸ'ದ ಕಿರು ಪರಿಚಯ
- ಇತಿಹಾಸ(ಹಿಸ್ತೋರಿ) ಪದವು ಗ್ರೀಕ್'ನ "ಹಿಸ್ತೋರಿಯ" ಎಂಬ ಪದದಿಂದ ಬಂದಿದೆ.
- "ಹಿಸ್ತೋರಿಯ" ಪದದ ಅರ್ಥ "ತಪಾಸಣೆ ಇಂದ ಪಡೆದ ಜ್ಞಾನ".
- ಇತಿಹಾಸ ಪದದ ಅರ್ಥ ಇತಿ ಅಂದರೆ ಹೀಗೆ,
- ಹ ಅಂದರೆ ಖಚಿತ, ಆಸ್ ಅಂದರೆ ನಡೆಯಿತು(ಇತಿ+ಹ+ಆಸ್ = ಇತಿಹಾಸ).
- ಇತಿಹಾಸದ ಪಿತಾಮಹ ಹೆರೋದೊತಸ್.
- ಹೆರೋದೊತಸ್ ಬರೆದ ಗ್ರಂಧ ಪೆರ್ಸಿಯನ್ ಯುದ್ಧಗಳು.
- ಶಿಲಾಯುಗ ಸಂಸ್ಕೃತಿ ಕಾಲ ಕಿ.ಪೂ. ೭೦೦೦೦ ದಿಂದ ಕಿ.ಪೂ. ೫೦೦೦
- ೫೦೦,೦೦೦ ವರ್ಷಗಳಿಗಿಂತ ಹಳೆಯ ಹೋಮೊ ಎರೆಕ್ಟಸ್ ಜಾತಿಯ
- ಪೂರ್ವಮಾನವರ ಪಳೆಯುಳಿಕೆಗಳು ನರ್ಮದ ನದಿ ಕಣಿವೆ, ಗುಜರಾತ್'ನ ಖಂಬತ್ ಕೊಲ್ಲಿಯಲ್ಲಿ ಸಿಕ್ಕಿವೆ.
- ಮಧ್ಯ ಪ್ರದೇಶ್'ನ ಭಿಮ್ಬೆಟ್ ದಲ್ಲಿ ಶಿಲಾಯುಗ ಮಾನವರ ವಸತಿಗಳು ಮತ್ತು ಚಿತ್ರಕಲೆಗಳ ಕುರುಹುಗಳಿವೆ.
- ಪಾಕಿಸ್ತಾನ್'ದ ಬಲೂಚಿಸ್ತನ್ ದಲ್ಲಿ ಶಿಲಾಯುಗ ಕಾಲದ ಕಲ್ಲುಮಣ್ಣುಗಳಿಂದ ನಿರ್ಮಿತ ವಸತಿಗ
- ದೊರಕಿವೆ. ಇದಕ್ಕೆ ಮೆಹರ್ಘರ್ ಸಂಸ್ಕೃತಿ ಎಂದು ಹೆಸರಿಡಲಾಗಿದೆ.
- ದಕ್ಷಿಣ ಏಷ್ಯಾದಲ್ಲಿ ಅತ್ಯಂತ ಹಳೆಯ ಕೃಷಿಯ ಕುರುಹುಗಳು ಇಲ್ಲಿ ದೊರೆತಿವೆ.
- ಶಿಲಾಯುಗ'ದ ಮಾನವರು ಮರದ ಪುತಾರೆ ಒಳಗೆ ಮತ್ತು ಗುಹೆಗಳಲ್ಲಿ ವಾಸಿಸುತ್ತಿದರು.
- ಚೂಪಾದ ಶಿಲೆಗಳನ್ನೂ ಬಳಸಿಕೊಂಡು ಬೇಟೆಯಾಡಿ ಜಿವಿಸುತಿದ್ದರು
- ಶಿಲಾಯುಗ ಕುರಿತು ಲಿಖಿತ ಆಧಾರಗಳಿಲ್ಲ ಇದನ್ನು ಪ್ರಾಗತಿಹಾಸಕಾಲ ಎನ್ನುವರು.
- ಬರಹವು ಬಳಕೆಗೆ ಬಂದಿದು ಸು. ೫೦೦೦ ವರ್ಷಗಳ ಹಿಂದೆ.
- ಶಿಲಾಯುಗ ದ ವಿಧಗಳು ೩ ಹಳೆಶಿಳಯುಗ, ಸುಕ್ಚಮ ಶಿಲಾಯುಗ, ಹೊಸ ಶಿಲಾಯುಗ.
- ಮಾನವನ ಬೌಧಿಕ ಹೆಸರು ಹೊಮೊಸೆಫಿಎನ್ಸ
- ಬೌಧಿಕ ಮಾನವನು ಭೂಮಿಯ ಮೇಲೆ ಕನಿಸಿಕೊಂಡಿದು ಸು. ೪೦೦೦೦ ವರ್ಷಗಳ ಹಿಂದೆ.
- ಕರ್ನಾಟಕದಲ್ಲಿ ಹಳೆ ಶಿಲಾಯುಗದ ನೆಲೆಗಳು ಹುನುಸಾಗಿ, ಅಗನವಡಿ, ಕಿಬ್ಬಂಹಳ್ಳಿ, ನಿತ್ತುರ್,
- ಜಲನಹಳ್ಳಿ, ಸಂಗನಕಲ್ಲು.
- ಭಾರತದಲ್ಲಿ ನವಶಿಳಯುಗದ ಕಾಲ ಸು. ೩೦೦೦ ದಿಂದ ೧೦೦೦
- ಭಾರತದಲ್ಲಿ ನವಶಿಳಯುಗದ ನೆಲೆಗಳು ಬಲುಚಿಸ್ತಾನ್, ಕಾಶ್ಮೀರ್, ಅಸಮ.
- ಕರ್ನಾಟಕ ಬಿಟ್ಟರೆ ರಾಗಿ ಬೆಳೆಯುವ ಮತ್ತೊಂದು ದೇಶ ಆಫ್ರಿಕಾ.
- ನವ ಶಿಲಾಯುಗ ಮಾನವರ ಮೊದಲ ಸಾಕು ಪ್ರಾಣಿ ನಾಯಿ.
- ಹೊಸಶಿಳಯುಗದಲ್ಲಿ ಮೊದಲ ಬಾರಿಗೆ ಶವಸಂಸ್ಕಾರ ರುಡಿಗೆ ಬಂತು.
- ಕರ್ನಾಟಕದಲ್ಲಿ ಹೊಸಾ ಶಿಲಾಯುಗದ ಕೇಂದ್ರಗಳು. - ಹಳ್ಳೂರು,ತೆಕ್ಕಲಕೋಟೆ
- ,ಸಂಗನಕಲ್ಲು, ಟಿ.ನರಸಿಪುರ, ಮತ್ತು ಕಡೆಕಲ್ ಇತ್ಯಾದಿ.
- ಹೊಸಶಿಳಯುಗದ ಜನರ ಪ್ರಾರಂಭದ ಆಹಾರ ಧಾನ್ಯಗಳು. - ಗೋಧಿ, ಬಾರ್ಲಿ, ಅಕ್ಕಿ.
- ಮಡಿಕೆ-ಕುಡಿಕೆ ತಯಾರಿಸುವ ಚಕ್ರ. - ತಿಗರಿ/ಕುಂಬಾರನ ಚಕ್ರ.
- ಲೋಹಯುಗವೆಂದರೆ. - ನವಶಿಲಾಯುಗದ ಮುಂದುವರಿದ ಭಾಗ.
- ಲೋಹಯುಗ ಪ್ರಾರಂಭವಾದದ್ದು. - ಸು.೪೦೦೦ ವರ್ಷಗಳಿಂದೆ.
- ಲೋಹಯುಗದ ಮಾನವ ಬಳಸಿದ ಮೊದಲ ಲೋಹ. - ತಾಮ್ರ.
- ತಾಮ್ರ ಮತ್ತು ತವರಗಳ ಮಿಶ್ರಲೋಹ. - ಕಂಚು.
- ಹರಪ್ಪ ಸಂಸ್ಕೃತಿ/ಸಿಂಧಾನಾರರಿಕತೆಯು ಸಿರಿರುವುದು. - ಲೋಹಯುಗಕ್ಕೆ.
- ಲೋಹಯುಗದ ಪ್ರಮುಖ ಸ್ಥಳಗಳು. - ಮಹಾರಾಷ್ಟ್ರದ ಜಾರ್ವೆ, ಕರ್ನಾಟಕ-ಬ್ರಹ್ಮಗಿರಿ,ಹಳ್ಳರು,
- ಬನಹಳ್ಳಿ,ತೆರ್ದಾಳ.
- ಕಬ್ಬಿಣದ ಯುಗ ಪ್ರಾರಂಭವಾದ ಕಾಲ. - ಕ್ರಿ.ಪೂ.೧೦೦೦.
- ಮೆಗಲಿತಿಕ್ ಪದದ ಅರ್ಥ. - ಬೃಹತ್ ಶಿಲೆ/ಕಲ್ಲು.
- ಕ್ರಿ.ಪೂ.೩೦೦೦ ಕಾಲದ ಕಬ್ಬಿಣದ ಕುಲುಮೆ ಸಿಕ್ಕಿರುವ ಕೋಲಾರದ ಸ್ಥಳ. - ಬನಹಳ್ಳಿ.
- ಸಿಂಧು ನಾಗರೀಕತೆ ಸಂಬಂಧಿಸಿದಂತೆ ಮೊದಲು ಪತ್ತೆಯಾಗಿದ್ದು ಹರಪ್ಪ.
- ಹರಪ್ಪ ನಗರವನ್ನು ಪತ್ತೆಹಚ್ಚಿದವರು ದಯಾರಾಮ್ ಸಾಹನಿ - ೧೯೨೦ ರಲ್ಲಿ
- ಮೊಹೆಂಜದರೋವನ್ನು ಪತ್ತೆಹಚ್ಚಿದವರು ಅರ.ದಿ. ಬ್ಯಾನರ್ಜಿ - ೧೯೨೨ ರಲ್ಲಿ
- ಹರಪ್ಪ ಸ್ವ0ಸ್ಕ್ರತಿ ಸಂಭಂದಿಸಿದ ಸಿಕ್ಕಿರೋವ ಒಟ್ಟು ನೆಲೆಗಳು ೧೫೦೦
- ಮೊಹೆಂಜದರೋ ಇರುವುದು ಸಿಂಧ್ ಪ್ರಾಂತದಲ್ಲಿ.
- ಹರಪ್ಪ ಇರುವುದ ಪಂಜಾಬ್ ನ ರಾವಿ ನದಿ ದಡದಲ್ಲಿ
- ಇತ್ತೀಚಿಗೆ ಪತ್ತೆಯಾಗಿರುವ ಹರಪ್ಪ ನೆಲೆ - ದೊಲ್ವೀರ್
- ದೊಲ್ವೀರ್ ಇರುವುದು ಗುಜರಾತ್ ನ ಕಚ್ ನಲ್ಲಿ
- ಸಿಂಡಿ ಭಾಸೆಯಲ್ಲಿ ಮೋಹನ್ಜದರೋ ಎಂದರೆ ಸತ್ತವರ ದಿಬ್ಬ.
- ಹರಪ್ಪ ನಾಗರಿಕತೆಯು ವಾಪಿಸಿದ್ದಿದ್ದು ಉತ್ತರ ಭಾರತದ ಬಯಲು ಸೀಮೆ ಮತ್ತು
- ಮಹಾರಾಷ್ಟ್ರದ ಕೆಲ ಪ್ರದೇಶದಲ್ಲಿ.
- ಹರಪ್ಪ ವಾಪಿಸಿದ್ದ ನದಿ ಭಾಗಗಳು - ಇಂಗಿ ಹೋಗಿರುವ ಸರಸ್ವತಿ ಮತ್ತು ಘಗ್ರ, ಹಕ್ರ ನದಿ ಬಯಲು
- ಹರಪ್ಪ ಜನರು ಒಳ ಚರಂಡಿಗಾಗಿ ಬಳಸೀದ ತಂತ್ರ - ಬಸಿಗುಂದ್ದಿ ಮತ್ತು ತೆರಪುಗಳು.
- ಹರಪ್ಪ ಜನರು ಮನೆ ನಿರ್ಮಾಣಕ್ಕಾಗಿ ಬಳಸುತ್ತಿದಿದ್ದು - ಸುತ್ತ ಇಟ್ಟಿಗೆ
- ಸ್ನಾನದ ಕೊಳ ಇರುವುದು - ಮೋಹನ್ಜದರೋದಲ್ಲಿ
- ಮೋಹನ್ಜದರೋ ಸ್ನಾನದ ಕೊಳದ ಅಳತೆ - ೧೨ ಮಿ ಉದ್ದ, ೭ ಮಿ. ಅಗಲ, ೨.೫ ಮಿ ಆಳ.
- ಕ್ರೀಡಾಂಗಣ ಇರುವ ಸಿಂದು ನಾಗರಿಕತೆಯ ನಗರ - ದೊಲ್ವೀರ್
- ಹರಪ್ಪ ಲಿಪಿಯ ಫಲಕ ದೊರಿತಿರುವ ನಗರ - ದೊಲ್ವೀರ್
- ಸಿಂಧು ನಾಗರೀಕತೆ ಸೇರಿರುವುದು ಕಂಚಿನಯುಗಕ್ಕೆ
- ಸಿಂದು ನಾಗರೀಕತೆಗೆ ಸಂಪರ್ಕ ಹೊಂದಿರುವ ಇತರ ನಾಗರಿಕತೆಗಳು - ಎಜಿಪ್ತ್ ಮತ್ತು ಮೆಸಪತೊಮಿಯ
- ಪುರಾತನ ಕಾಲದಲ್ಲಿ ಮೊತ್ತಮೊದಲಿಗೆ ಹತ್ತಿ ಬಟ್ಟೆಯನ್ನು ಬಳಸಿದವರು - ಹರಪ್ಪ ಜನರು.
- ಸಿಂದು ನಾಗರಿಕತೆ ಜನರ ಮುಕ್ಯ ಕಸಬು - ಕ್ರಷಿ ಮತ್ತು ವಾಪರ
- ಸಿಂದು ಜನತೆಯ ಆಟಿಂತ ಪ್ರಿಯವಂತ ಪ್ರಾಣಿ - ಡುಬ್ಬದ ಗುಳಿ
- ಸಿಂದು ಜನರ ಪ್ರಮುಖ ಸಾಕು ಪ್ರಾಣಿಗಳು - ದನ,ಎಮ್ಮೆ,ಆಡು,ಕುರಿ,ಕತ್ತೆ,ಬೆಕ್ಕು,ನಾಯಿ,ನವಿಲು
- ನ್ರತೈ ಭಂಗಿಯ ಕಂಚಿನ ನಗ್ನಶ್ರೀ ವಿಗ್ರಹ ದೊರೆತಿರುವ ಸ್ತಳ - ಮೋಹನ್ಜದರೋ
- ಸಿಂದು ಜನರು ಧರಿಸುತ್ತಿದ್ದ ಆಭರಣಗಳು- ಕಿವಿ ಉಂಗುರ , ಕಂತಿಹಾರ, ಕೈಬಳೆ, ನಲಿಪತ್ತಿ, ತೋಳ ಬಂಡಿ
- ಸಿಂದು ಜನರು ಆಭರಣ ತಯಾರಿಕೆಗೆ ಬಳಸುತಿದ್ದ ಲೋಹಗಳು - ಚಿನ್ನ, ಬೆಳ್ಳಿ, ತಾಮ್ರ, ಕಂಚು
- ಸಿಂದು ಜನತೆಗೆ ತೆಲಿದಿದ್ದ ಪ್ರಮುಖ ಆಟಗಳು - ಪಗಡೆ, ಚದುರಂಗ
- ಗದ್ದಹರಿ ಪುರುಷನ ಪ್ರತಿಮೆ ದೊರೆತಿರುವ ಸಿಂದು ನಗರ - ಮೋಹನ್ಜದರೋ
- ಹರಪ್ಪ ಮುದ್ರೆಗಳಲ್ಲಿ ಕಂಡುಬರುವ ಪ್ರಾಣಿಗಳ ಚಿತ್ರಗಳು - ಬ್ರಹ್ಮಿನಂಡಿ, ಏಕಶರಗಿ
- ಮಣಿಗಳ ತಯಾರಿಕಾ ಕರ್ಯಗರಗಳು ಕಂಡುಬರುವ ಸ್ತಳಗಳು - ಚನೋಹ್ದರೋ, ಲೋಥಾಲ್
- ಸಿಂದು ನಾಗರೀಕತೆ ಕಾಲದಲ್ಲಿ ವಾಪರವು ನಡಯೂತಿದ್ದ ವಿಧಾನ - ವಸ್ತು ವಿನಿಮಯ
- ಸಿಂದು ಜನರು ಸಾಗಾಟ ಮತ್ತು ಸಾರಿಗೆಗೆ ಬಳಸುತಿದ್ದ ಸಾಧನಗಳು -
- ಬಂಡಿ ಮತ್ತು ಧೋನಿ - ಸಾಗರಾಯಣ
- ಸಿಂದು ಜನರ ಪ್ರಮುಖ ದೇವತೆ - ಮತ್ರದೇವತೆ
- ಸಿಂದು ಜನರು ಆರಾಧಿಸುತ್ತಿದ್ದ ದೇವರು - ಪಶುಪತಿ ಶಿವ
- ಸಿಂದು ಜನರ ಅತ್ಯಂತ ಪ್ರಿಯವಾದ ಕ್ರೀಡೆ - ಸಾರ್ವಜನಿಕ ಇಜುಕೊಲ
- ಸಿಂದು ನಾಗರಿಕತೆ ನಾಶಕ್ಕೆ ಪ್ರಮುಖ ಕಾರಣ - ನದಿಯ ಪ್ರವಾಹ
- ವೇದಗಳು ರಚನೆಯಾದ ಕಾಲವೇ - ವೇದಗಳ ಕಾಲ
- ವೇದ ಎಂಬ ಪದದ ಅರ್ಧ - ಜ್ಞಾನ
- ವೇದಗಳ ನಾಗರಿಕತೆಯ ಕ್ರತ್ರಗಳು - ಆರ್ಯರು
- ಆರ್ಯ ಪದದ ಅರ್ಥ - ಶ್ರೇಷ್ಟ
- ಆರ್ಯರು ಭಾರತಕ್ಕೆ ಬಂದಿದು - ಮಧ್ಯ ಎಸಯಾದಿಂದ
- ಆರ್ಯರ ಪ್ರಧಾನ ಕಸುಬು - ಕೃಷಿ
- ವೇದಗಳನ್ನು ರಚಿಸಲಾಗಿರುವ ಭಾಷೆ - ಸಸ್ಕ್ರಿತ್
- ವೇದಗಳ ೪ ವಿಧಗಳು - ಋಗ್ವೇದ, ಯಜುರ್ವೇದ,ಸಾಮವೇದ,ಅಥರ್ವಣ ವೇದ
- ದೇವತೆಗಳನ್ನು ಪ್ರಾರ್ಥಿಸಲು ರೂಪಿಸಿರುವ ಮಂತ್ರಗಳ ಸಂಕಲನ ಇರುವುದು ಋಗ್ವೇದದಲ್ಲಿ.
- ವೈದಿಕ ಸಾಹಿತ್ಯದ ಪ್ರಥಮ ಗ್ರಂದಹ - ಋಗ್ವೇದ
- ಸಿಂದು ನದಿ ಪ್ರದೇಶಕ್ಕೆ ಪ್ರಚಲಿತವಿದದ ಹೆಸರು - ಸಪ್ತಸಿಂದು
- ಋಗ್ವೇದ ಕಾಲದಲ್ಲಿ ಜಾರಿಯಲ್ಲಿದ್ದ ತೆರಿಗೆ ಪದ್ಧತಿ - ಬಲಿ
- ಭಾರತ ಎಂದು ಹೆಸರು ಬರಲು ಕಾರಣ - ಋಗ್ವೇದ ಕಾಲದ ಭಾರತ ಪಂಗಡ
- ಋಗ್ವೇದ ಕಾಲದಲ್ಲಿ ನಡೆದ ಯುದ್ಧ - ದಾಸೆರಾಜ್ಞ್ಯ
- ರಾಜನಿಗೆ ಆಡಳಿತದಲ್ಲಿ ಸಹಾಯ ನಿದುತಿದ್ದವರು - ಪೋರೋಹಿತ,ಸೇಣನೆ, ಗ್ರಮಿನಿ
- ವೇದಗಳ ಕಾಲದಲ್ಲಿ ಜಾರಿಯಲ್ಲಿದ್ದ ೨ ಆಡಳಿತ ಸಂಸ್ಥೆಗಳು - ಸಬ & ಸಮಿತಿ
- ವೇದಗಳು ಕಾಲದ ಜನರ ಮುಖ್ಯ ಉದ್ಯೋಗ - ಕ್ರಷಿ
- ವೇದಗಳ ಕಾಲದ ಚಿನ್ನದ ನಾಣ್ಯ - ನಿಷ್ಠ
- ರಾಜಸೂಯ ಯಾಗ ಎಂದರೆ - ಯುವರಾಜನ ಪಟ್ಟಾಭಿಷೇಕ
- ಭಾಗದುಖ ಎಂದರೆ - ಸಂಗ್ರಹನಧಿಕಾರಿ
- ಸಂಗ್ರಹಿತ್ ಎಂದರೆ - ದ್ರವ್ಯಧಿಕಾರಿ
- ವೇದಗಳ ಕಾಲದ ಭುಕಂದಯ ೧/೬
- ಪ್ರಜಾಪತಿ ಎಂದರೆ - ಶ್ರೀಸ್ತಿಕರ್ತ
- ವೇದಗಳ ಕಾಲದ ಸಮಾಜದ ನಾಲ್ಕು ವರ್ಣಗಳು - ಬ್ರಹ್ಮಚರ್ಯ,ಗ್ರಹಸ್ತ,ವಾನಪ್ರಸ್ತ ಸನ್ಯಾಸ
- ಒಪನಿಶತ್ತ್ ನ ಅರ್ಥ - ಗುರುವಿನ ಬಳಿ ಕುಲಿತಿಕೋ
- ಸತ್ಯ ಮೇವ ಜಯತೆ ವಖಯ ಇರುವುದು - ಮುಂದ್ಕೊಪನಿಶತ್ತು ನಲ್ಲಿ
- ವೇದಕಾಲದ ಪಾಣಿನಿ ಬರೆದ ಗ್ರಂಥ - ಅಸ್ತಧ್ಯೆಯಿ
- ವೆದಕಲಾದ್ ಪತಂಜಲಿ ಬರೆದ ಗ್ರಂಥ - ಯೋಗಸುತ್ರ
- ವೇದಗಳ ಕಾಲದ ಮಹಾಕಾವ್ಯಗಳು - ರಾಮಾಯಣ & ಮಹಾಭಾರತ
- ರಾಮಾಯಣ ರಚಿಸಿದವರು - ವಾಲ್ಮೀಕಿ
- ಮಹಾಭಾರತ ರಚಿಸಿದವರು - ವೇದವ್ಯಾಸ
ಇತಿಹಾಸ - ಜೈನ ಮತ್ತು ಬೌಧ ಧರ್ಮ
- ಭಾರತದಲ್ಲಿ ಹೊಸ ಮತಗಳ ಉದಯ ಪ್ರಾರಂಭವಾಗಿದ್ದು - ೬ ನೇ ಶತಮಾನದಲ್ಲಿ
- ಹೊಸ ಮತಗಳ ಉದಯಕ್ಕೆ ಕಾರಣ - ವೈದಿಕ ಧರ್ಮದ ಜಟಿಲತೆ
- ೬ ನೇ ಶತಮಾನದಲ್ಲಿ ಅಸ್ತಿತ್ವಕ್ಕೆ ಬಂದ ಮತಗಳು - ಜೈನ & ಬೌಧ್ಹ
- ಜೈನ ಧರ್ಮದಲ್ಲಿ ತ್ರಿರ್ಧನ್ಕರ ಎಂದರೆ - ಸಂಸಾರವೆಂಬ ಸಾಗರವನ್ನು ದಾಟಲು ದಾರಿ ತೋರಿಸುವವನು
- ಜೈನ ಧರ್ಮದ ಮೊದಲ ತೀರ್ಥಂಕರ - ವ್ರಶಭಾನಾಥ
- ಜೈನ ಧರ್ಮದ ೨೩ ನೇ ತೀರ್ಥಂಕರ - ಪಾಶ್ವನಾಥ
- ಜೈನ ಧರ್ಮದ ೨೪ ನೇ ತೀರ್ಥಂಕರ - ವರ್ಧಮಾನ ಮಹಾವೀರ
- ಜೈನ ಧರ್ಮ ಎಂದು ಹೆಸರು ಬರಲು ಕಾರಣ - ಜಿನ್ ಎಂದು ಪ್ರಸಿದ್ಧಿಯಾಗಿದ್ದ ವರ್ಧಮಾನ
- ಜಿನ್ ಎಂಬುದರ ಅರ್ಥ - ಇಂದ್ರಿಯಗಳನ್ನು ಜಯಿಸಿದವನು
- ವರ್ಧಮಾನ ಮಾಹವೀರನು ಜನಿಸಿದ್ದು - ಬಿಹಾರ್ ನ ವೈಶಲಿನಗರದ ಕುಂದಲಿವನದಲ್ಲಿ
- ವರ್ಧಮಾನ ಮಾಹವೀರಣ ತಂದೆ & ತಾಯಿ - ಸಿದ್ದಾರ್ಥ & ತ್ರಿಶಳದೇವಿ
- ವರ್ಧಮಾನ ಮಹಾವೀರನು ಜನಿಸಿದ್ದ ವರ್ಷ - ಕಿ.ಪೂ. ೫೯೯
- ವರ್ಧಮಾನ ಮಹಾವೀರನ ಧರ್ಮಪತ್ನಿ - ಯಶೋಧ
- ಮಹಾವೀರನು ಸಂಸಾರವನ್ನು ತೈಜಿಸಿದಾಗ ಅವನ ವಯಸ್ಸು - ೩೦ ವರ್ಷ
- ಮಹಾವೀರನು ತಪಸ್ಸು ಮಾಡಿದ್ದು - ರಿಜುಕುಲ ನದಿ ದಂಡೆಯ ಜ್ರಮ್ಭಾಕ್ಕ ಗ್ರಾಮ
- ಸರ್ವಸಂಗ ಪರಿತ್ಯಗದಲ್ಲಿ ಬಟ್ಟೆಗಳನ್ನು ಧರಿಸುವುದು ತಪ್ಪು ಎಂದು ಭಾವಿಸಿದ ಪರಿಣಾಮ - ದಿಗಂಬರ
- ಮಹಾವೀರನ ಪ್ರಥಮ ಶಿಸ್ಸ್ಯ - ಇಂದ್ರಭುತಿ ಬ್ರಾಹ್ಮಣ
- ಜೈನ ಧರ್ಮದ ಪವಿತ್ರ ಗ್ರಂಧಗಳು - ದೌದಶ ೧೨ ಅಂಗಗಳು
- ದೌದಶ ರಚಿಸಲಾಗಿರುವ ಭಾಷೆ - ಪ್ರಕೃತ
- ಜೈನ ಧರ್ಮದ ಪ್ರಮುಖ ಧೆಯ - ಅಹಿನ್ಸೋಪರಮೊಧರ್ಮ
- ಮಹಾವೀರನ ಶಿಸ್ಯನದ ಮಗಧದ ರಾಜ - ಬಿಮ್ಬಸರ/ಶ್ರೆನಿಕ
- ಬಿಮ್ಬಸರನು ಸೇರಿರುವ ರಾಜವೌಶ - ಹರ್ಯಂಕ
- ಮಹಾವೀರನ ಶಿಸ್ಯನದ ಬಿಮ್ಬಸರಣ ಮಗ - ಅಜಾತ ಶತ್ರು
- ಮಹಾವೀರನು ನಿರ್ವಾಣ ಹೊಂದಿದ ಸ್ತಳ - ಬಿಹಾರದ ಪಾವಪುರಿ ಕಿ.ಪೂ. ೫೨೭ ರಲ್ಲಿ
- ಜೈನರಲ್ಲಿರುವ ವಿಶೇಷ ವ್ರತ - ಸಲ್ಲೇಖನ ವ್ರತ
- ಸಲ್ಲೇಖನ ವ್ರತ ಎಂದರೆ - ಒಪವಸದಿಂದ ದೇಹ ತೈಜಿಸೋವುದು
- ಜೈನ ಧರ್ಮದ ಎರಡು ಪಂಗಡಗಳು - ದಿಗಂಬರ & ಶ್ವತಂಬರ
- ವಸ್ತ್ರ ಧರಿಸುವ ಜೈನ ಸಂನ್ಯಾಸಿಗಳು -ದಿಗಂಬರರು
- ವಸ್ತ್ರ ಧರಿಸುವ ಜೈನ ಸಂನ್ಯಾಸಿಗಳು- ಶ್ವತ೦ಬರರು
- ಜೈನರು ಪೂಜಿಸುವುದ - ತೀರ್ಥಂಕರರ ಮೂರ್ತಿಗಳು, ಭಾರತ, ಬಾಹುಬಲಿ & ಯಕ್ಚ - ಯಕ್ಚಿಗಳು
- ಪ್ರಸಿದ್ದಿ ಪಡೆದಿದ್ದ ಯಕ್ಷಿದೇವತೆ - ಪದ್ಮಾವತಿ
- ಭರತ & ಬಾಹುಬಲಿ - ೧ನೆ ತೀರ್ಥಂಕರ ವ್ರಶಭಾನಥನ ಮಕ್ಕಳು
- ಕಿ.ಪೂ.೪ನೇ ಶತಮಾನದಲ್ಲಿ ಜೈನರು ದಕ್ಷಿಣ ಭಾರತಕ್ಕೆ ಬರಲು ಕಾರಣ - ಬಿಹಾರದಲ್ಲಿ ಕ್ಚಾಮ
- ಕರ್ನಾಟಕದಲ್ಲಿ ಜೈನರ ಪ್ರಾಚಿನ ಕೇಂದ್ರಗಳು - ಕೊಪ್ಪಲ್ , ಕಂಬಂದಹಳ್ಳಿ & ಶ್ರಾವಣ ಬೆಳಗೊಳ
- ಕರ್ನಾಟಕದಲ್ಲಿ ಜೈನರ ಕಾಶಿ - ಶ್ರಾವಣಬೆಳಗೊಳ
- ಶ್ರಾವಣ ಬೆಳಗೊಳದಲ್ಲಿರುವ ಏಕಸಿಲ ಮೂರ್ತಿ - ಗೊಮ್ಮಟೇಶ್ವರ
- ಗೊಮ್ಮಟೇಶ್ವರ ಮೂರ್ತಿ ಕಟ್ಟಿಸಿದ ವೈಕ್ತಿ - ಚಾವುಂಡರಾಯ
- ಶ್ರಾವಣ ಬೆಳಗೊಳದಲ್ಲಿ ನೆಲೆಸಿದ್ದ ಜೈನ ಗುರು - ಭದ್ರಬಾಹು
- ಬಸದಿಗಳು ಜೈನರ ಪವಿತ್ರ ಸ್ತಳಗಳು
- ಕನ್ನಡ ದ ಕವಿಗಳಾದ ರನ್ನ ಪಂಪ ರತ್ನಾಕರವರ್ಣಿ - ಜೈನ ಧರ್ಮದವರು
- ಜೈನರು ಅಧಿಕ ಸಂಖೆಯಲ್ಲಿರುವ ಭಾರತದ ರಾಜ್ಯಗಳು - ಗುಜರಾಜ್ & ರಾಜಸ್ತಾನ್
- ಜೈನರ ಸುಂದರ ದೇವಳಗಳು ಇರುವುದ - ರಾಜಸ್ತಾನದ ಮೌಂಟ್ ಅಬು & ಬಿಹಾರ್ ನ ಪಾವಪುರಿ
- ಬೌಧ ಧರ್ಮದ ಸ್ತಾಪಕ - ಗೌತಮ್ ಬುದ್ಧ
- ಏಷಿಯಾದ ಬೆಳಕು ಎಂದು ಕರೆಯುವುದು - ಗೌತಮ್ ಬುದ್ಧನನ್ನು
- ಗೌತಮ್ ಬುದ್ಧ ಜನಿಸಿದ್ದು - ನೇಪಾಲದ ಲುಂಬಿನಿ ವನದಲ್ಲಿ ಕಿ. ಪು. ೫೬೭
- ಗೌತಮ್ ಬುದ್ಧನ ಬಾಲ್ಯದ ಹೆಸರು - ಸಿದ್ದಾರ್ಥ
- ಸಿದ್ದರ್ಥನ ತಂದೆ & ತಾಯಿ - ಶುದ್ಧೋದನ & ಮಾಯಾದೇವಿ
- ಶುದ್ಧೋದನ ಕಪಿಳವಸ್ತುವಿನ ರಾಜ
- ಸಿದ್ದಾರ್ಥನ ಮಲತಾಯಿ - ಪ್ರಜಾಪತಿ ಗೌತಮಿ
- ಸಿದ್ದಾರ್ಥನ ಸತಿಯ ಹೆಸರು - ಯಶೋದರೆ
- ಸಿದ್ದಾರ್ಥ & ಯಶೋಧರೆಯ ಮಗ - ರಾಹುಲ್
- ಸಿದ್ದಾರ್ಥನು ಮಹಾಪರಿತ್ಯಗಕ್ಕೆ ಕಾರಣ - ಮುದುಕ , ಶವ, ರೋಗಿ ಯನ್ನು ನೋಡಿದ್ದು
- ಮಹಾಪರಿತ್ಯಾಗ ಎಂದರೆ - ವೈಭವದ ಜೀವನ ತ್ಯಾಜಿಸುವುದು
- ಸಿದ್ದಾರ್ಥನಿಗೆ ಗ್ಯನೋದಯವಾದ ಸ್ತಳ - ಗಾಯದ ಅಸ್ವಸ್ತಮರದ ಕೆಳಗೆ
- ಅಸ್ವಸ್ತ ಮರವನ್ನು ನಂತರ ಕರೆದಿರುವುದು - ಬ್ಹೊದಿವ್ರಕ್ಷ್ಯ
- ಗ್ಯನೋದಯದ ನಂತರ ಸಿದ್ದಾರ್ಥನಿಗೆ ಕರೆದಿರುವುದು - ಬುದ್ಧ
- ಬುದ್ಧ ಎಂಬುದರ ಅರ್ಥ - ಗ್ಯಾನಿ
- ಬುದ್ಧನು ತನ್ನ ಮೊದಲ ಭೋಧನೆ ನೀಡಿದ ಸ್ತಳ - ಸಾರನಾಥ
- ಭುದ್ಧನ ಪ್ರಕಾರ ಪಾನವನ ದುಕ್ಖಕ್ಕೆ ಕಾರಣ - ಆಸೆ
- ಮಾನವನ ಸನ್ಮಾರ್ಗಕ್ಕೆ ಭುದ್ಧ ಸೂಚಿಸಿದ ಮಾರ್ಗ - ಸದಸ್ತಗ್ಗ ಮಾರ್ಗ
- ಭುದ್ಧನಿಗೆ ಬೆಂಬಲ ಸೂಚಿಸಿದ ರಾಜರು - ಬಿಮ್ಬಸರ , ಅಜಾತಶತ್ರು
- ಭುದ್ಧನು ನಿರ್ವಾಣ ಹೊಂಡಿದು - ಕುಶಿನಗರದಲ್ಲಿ ಕಿ.ಪೂ.೪೮೭
- ಬೌಧ ಸ್ತುಪಗಳು ಇರುವ ಭಾರತದ ಸ್ತಳಗಳು - ಸಾಂಚಿ & ಸಾರನಾಥ
- ಭಾರತದಲ್ಲಿ ಬೌಧ ಚೈತ್ಯಗಳು ಇರುವುದು - ಕಾರ್ಲೆ , ಕನ್ನೆಹ್ರಿ & ನಾಸಿಕ್
- ಬೌಧ ಧರ್ಮದ ಅನುಯಾಯಿ ಯದ ಮೌರ್ಯದ ರಾಜ - ಅಶೋಕ್
- ಬ್ಹೊವ್ಧ ಧರ್ಮ ಪ್ರಚರಗೊಂಡ ವಿದೇಶಗಳು - ಆಫ್ಘನ್, ಚೀನಾ,
- ಜಪಾನ್,ಕೊರಿಯಾ, ಮಂಗೋಲಿಯ ಶ್ರೀಲಂಕ, ಥೈಲ್ಯಾಂಡ್, ಇನ್ದೊನೆಸಿಯ, ಕಾಬೋದಿಯ
- ಬೌಧ ಧರ್ಮಕ್ಕೆ ಪ್ರೋತ್ಸಾಹ ನೀಡಿದ ಅರಸರು - ಕನೋಜ್ ನ ಹರ್ಷವರ್ಧನ,
- ಕುಶಾನರ ಕಾನಿಸ್ಕ, ಬಂಗಾಳದ ಪಾಲ
- ಬೌಧ ರು ಪೂಜಿಸುವ ಸಂಕೇತಗಳು - ಧರ್ಮಚಕ್ರ, ಪಾದಗಳು & ಕಮಲ
- ಬೌಧ ಧರ್ಮದ ಪವಿತ್ರ ಸ್ತಳಗಳು - ಚಿತ್ಯಗಳು
- ಬೌಧ ಧರ್ಮದ ಪಂಗಡಗಳು - ಹಿನಯಾನ & ಮಹಾಯಾನ
- ಬ್ಹೊದಿಸತ್ವದ ಆರಾಧಕರು - ಮಹಯಾನರು
- ಭುಧನ ಮೂರ್ತಿಯ ಆರಾಧಕರು - ಹಿನಯಾನರು
- ಬೌದ್ಧ ಧರ್ಮದ ೩ ನೆ ಪಂಥ - ವಜ್ರಾಯನ ಪಂಥ
- ಬೌದ್ಧ ಧರ್ಮ ಅಪಕ್ಯತಿ ಹೊಂಡಿದು - ವಜ್ರಾಯನ ಪಂಥದಿಂದ
- ಬೌದ್ಧ ಧರ್ಮದ ಪವಿತ್ರ ಗ್ರಂದಗಳು - ತ್ರಿಪಿತಿಕಗಳು ಭಾಷೆ ಪಾಳಿ
- ತ್ರಿಪಿತಿಕಗಳು ಒಳಗೊಂಡಿರುವ ವಿಷಯ - ಬೌದ್ಧ ಜಾತಕಥೆಗಳು
- ತ್ರಿಪಿತಿಕಗಳು - ಸುತ್ತ, ವಿನಯ & ಅಭಿಧಮ್ಮ
- ಬೌದ್ಧ ಧರ್ಮಿಯರ ತಮಿಳ್ ಕಾವ್ಯ - ಮನಿಮೆಖಲೆಯ್
- ಭಾರತದ ರಾಷ್ಟೀಯ ಲಾಂಚನ ಪಡೆದಿರುವುದು - ಸಾರನಾಥ ಸ್ತಂಭದಿಂದ
- ಬೌದ್ಧ ಚಕ್ರವನ್ನು ಹೊಂದಿರುವ ಭಾರತದ ರಾಷ್ಟೀಯ ಚಿನ್ಹೆ - ರಾಷ್ಟ್ರಧೋವ್ಜ
- ಜೈನ & ಭೌದ್ಧ ಧರ್ಮಗಳ ಪ್ರಭಾವದಿಂದ ಉದಾಯವಾದ ವಿಶ್ವವಿದ್ಯಾಲಯ - ನಳಂದ,ವಿಕ್ರಮಶಿಲ
- ಗಾಂಧೀಜಿ ಅಳವಡಿಸಿಕೊಂಡಿದ ಅಹಿನ್ಸತತ್ವ ಜೈನರಿಂದ ಬಂದಿದ್ದು.
- ಪ್ರಾಚಿನ ಉತ್ತರ ಭಾರತದ ಗಣರಾಜ್ಯಗಳು - ಅಂಗ,ವಂಗ,ಮಘದ,ಕಾಶಿ,ಪಾಚಲ,ಗಾಂಧಾರಾ
- ಗಣರಾಜ್ಯಗಳ ಆಡಳಿತ ನಡೆಸುತಿದ್ದವರು - ಜನರಿಂದ ಆರಿಸಲ್ಪಟ್ಟ ನಾಯಕ
- ಪ್ರಾಚೀನ ಪರ್ಷಿಯದ ಈಗಿನ ಹೆಸರು - ಇರಾನ್
- ಪರ್ಷಿಯಾದಲ್ಲಿ ಉದಾಯಿಸಿದ ಜೋರೋಸ್ತಿಯನ್ ಮತದ ಸ್ಥಾಪಕ - ಜರ್ತುಷ್ಟ
- ಜೋರೋಸ್ತಿಯನ್ ಧರ್ಮದ ಪವಿತ್ರ ಗ್ರಂಧ - ಝಾಂಡಾ ಅವೆಸ್ತೆ
- ಪರ್ಷಿಯನ್ ಜನರಲ್ಲಿ ಏಕ್ಯತೆ ಮುಡಿಸಿದ ಮತ - ಜೋರೋಸ್ತಿಯನ್
- ಪರ್ಷಿಯನ್ದಿಂದ ಭಾರತ್ತಕ್ಕೆ ವಲಸೆ ಬಂದವರು - ಪಾರ್ಷಿಗಳು
- ಕಿ.ಪೂ. ೬ನೇ ಶತಮಾನದಲ್ಲಿ ಪರ್ಷಿಯಾದಲ್ಲಿ ಪ್ರಬಲ ರಾಜ್ಯ ಕಟ್ಟಿದವನು - ಸೈರಸ್ ೧ ಅಖಿಮೊನಿಯ ರಾಜ ಮನೆತನ
- ಭಾರತದ ಸಿಂದು ನದಿವರೆಗೆ ರಾಜ್ಯ ವಿಸ್ತರಿಸಿದ ಅಕ್ಹಿಮೊನಿಯದ ದೊರೆ - ೧ನೇ ಡೆರಯಾಸ್
- ೨ನೇ ಸೈರಸಗೆ ಭಾರತದ ದೊರೆ ಕಪ್ಪ ಕಳುಹಿಸುತಿದ್ದ ಎಂದು ಹೇಳಿರುವ ಇತಿಹಾಸಕಾರ - ಜೋನೆಫನ್
- ಅಲೆಗ್ಜ್ಯಾನ್ದೆರ್ ಪರ್ಶಿಯವನ್ನು ಗೆದ್ದಿದ್ದು - ಕಿ.ಪೂ.೩೨೬
- ಭಾರತದ ತತ್ವಗ್ಯನದಿಂದ ಪ್ರಭಾವಿತನಗಿದ್ದು - ಸಾಕ್ರಟಿಸ್
- ಅಲೆಗ್ಜ್ಯಾನ್ದೆರ್ ಭಾರತವನ್ನು ಪ್ರವೇಶಿಸಿದ್ದು - ಖೈಬೆರ್ ಕಣಿವೆಯ ಮೂಲಕ
- ಅಲೆಗ್ಜ್ಯಾನ್ದೆರ್ನನ್ನು ಭಾರತಕ್ಕೆ ಆಹ್ವಾನಿಸಿದ್ದ ದೊರೆ - ಅಂಬಿ
- ಅಂಬಿ ಆಳ್ವಿಕೆ ನಡೆಸುತಿದ್ದ ಪ್ರಾಂತ - ತಕ್ಕ್ಷಶಿಲೆ
- ಅಂಬಿಯ ಪರಮ ಶತ್ರು - ಪೋರಸ್
- ಜಿಲಂ & ರಾವಿ ನದಿ ತಿರದ ಪ್ರಾದೆಶದಲ್ಲಿ ಆಳ್ವಿಕೆ ನಡೆಸುತ್ತಿದ್ದ ದೊರೆ - ಪೋರಸ್
- ಅಲೆಗಾಸ್ಯನ್ದೆರ್ ಸೈನ್ಯಕ್ಕೆ ಅನಿರಿಕ್ಚಿತ ತಡೆಯೊಡ್ಡಿದ ರಾಜ್ಯ ಅಸ್ವಕ ರಾಜ್ಯ
- ಅಲೆಗಾಸ್ಯಾನ್ದೆರ್ ಜೊತೆ ಹೋರಾಡಿದ ಭಾರತದ ದೊರೆ - ಪೋರಸ್
- ಅಲೆಗಾಸ್ಯ್ದೆರ್ ಭಾರತದಲ್ಲಿ ಗೆದ್ದ ಪ್ರಾತಗಳಿಗೆ ಮೆಳಧಿಕರಿಯಾಗಿ ನೇಮಕರಾದವರು - ಸೇಲುಕಾಸ್
- ಅಲೆಗಾಸ್ಯ್ದೆರ್ ದಾಳಿಯ ಪ್ರಮುಖ ಪರಿಣಾಮ - ಭಾರತದಲ್ಲಿ ವಿಶಾಲ ರಾಜ್ಯಗಳು ಉದಾಯಿಸಿದವು
- ಗ್ರೀಕರ ಪ್ರಾಭಾವದಿಂದ ಭಾರತದಲ್ಲಿ ಬೆಳೆದ ಶಿಲ್ಪಿ ಪದ್ದತಿ - ಗಾಂಧಾರ ಶಿಲ್ಪ
- ಅಲೆಕ್ಷನ್ದೆರ್ ಮರಣ ಹೊಂಡಿದು - ಪರ್ಷಿಯದ ಸುಸದಲ್ಲಿ(ಬ್ಯಾಬಿಲೋನಿಯ) ಕಿ.ಪೋ.೩೨೪ ರಲ್ಲಿ
ಇತಿಹಾಸ - ಮೌರ್ಯ ಸಮ್ರಾಜ್ಯ
- ಹರ್ಯಂಕ ಮನೆತನದ ಪ್ರಸಿದ್ಧ ದೊರೆಗಳು - ಬಿಮ್ಬಸರ, ಅಜಾತಶತ್ರು
- ಬುದ್ಧನ ಸಮಕಾಲಿನ ದೊರೆಗಳು - ಬಿಮ್ಬಸರ, ಅಜಾತ ಶತ್ರು
- ಮಗಧ ಪ್ರಾಂತದಲ್ಲಿದ್ದ ಒಟ್ಟು ಗಣರಾಜ್ಯಗಳು - ೧೬
- ಮ್ಘದದಲ್ಲಿ ಹರ್ಯಂಕ ವಂಶ ನಂತರ ಅಧಿಕಾರಕ್ಕೆ ಬಂದ ರಾಜವಂಶ - ನಂದವಂಶ
- ನಂದವಂಶದ ಸ್ಥಾಪಕ - ಮಹಾಪದ್ಮನಂದ
- ನಂದ ರಾಜರ ರಾಜಧಾನಿ - ಪಾಟಲಿಪುತ್ರ
- ನಂದ ವಂಶ ಕೊನೆಯ ದೊರೆ - ಧನನಂದ
- ನಂದರ ನಂತರ ಅಧಿಕಾರಕ್ಕೆ ಬಂದವರು - ಮೌರ್ಯರು
- ಮೌತ್ಯವಂಶದ ಸ್ಥಾಪಕ - ಚಂದ್ರಗುಪ್ತ ಮೌರ್ಯ
- ಚಂದ್ರಗುಪ್ತ ಮೌರ್ಯನ ತಾಯಿ - ಮುರದೇವಿ
- ಮೌರ್ಯರ ರಾಜಧಾನಿ - ಪಾಟಲಿಪುತ್ರ
- ಚಂದ್ರಗುಪ್ತ ಮೌರ್ಯನಿಗೆ ರಾಜ್ಯಸ್ಥಪನೆಗೆ ಪ್ರೆರೆಪಿಸಿದವರು - ಕೌಟಿಲ್ಯ
- ಚಂದ್ರಗುಪ್ತ ಮೌರ್ಯನ ರಾಜಗುರು - ಕೌಟಿಲ್ಯ
- ಕೌಟಿಲ್ಯನ ಇತರ ಹೆಸರುಗಳು - ವಿಷ್ಣುಗುಪ್ತ, ಚಾಣಿಕ್ಯ
- ಕೌಟಿಲ್ಯನು ಬರೆದ ಗ್ರಂಧ - ಅರ್ಥಶಾಸ್ತ್ರ
- ಅರ್ಥಶಾಸ್ತ್ರ ಹೊಂದಿರುವ ವಿಷಯ ವಸ್ತು - ರಾಜಕೀಯ
- ಸೇಲುಕಸ್ ನು ಚಂದ್ರಗುಪ್ತ ನ ಆಸ್ತನಕ್ಕೆ ಕಳುಹಿಸಿದ ರಾಯಭಾರಿ- ಮೆಗಸ್ತನಿಸ್
- ಮೆಗಸ್ತನಿಸ್ ಬರೆದಿರುವ ಕ್ರತಿ - ಇಂಡಿಕಾ (ಗ್ರೀಕ್ ಭಾಷೆ)
- ಚಂದ್ರಗುಪ್ತನಿಂದ ಸೋತ ಸೇಲುಕಾಸ್ ನೀಡಿದ ಪ್ರಾಂತಗಳು - ಹೇರತ್, ಕಾಬುಲ್ , ಕಂದಹಾರ್
- ಚಂದ್ರಗುಪ್ತನ ಸಾಹಸ ಮತ್ತು ಚಾಣಕ್ಯನ ಚತುರೋಪಾಯಗಳನ್ನು ನಾಟಕೀಯವಾಗಿ
- ಚಿತ್ರಿಸುವ ಪುಸ್ತಕ - ಮುದ್ರರಾಕ್ಷಸ
- ಮುದ್ರರಾಕ್ಷಸ ವನ್ನು ಬರೆದವರು - ವಿಷಕದತ್ತ
- ಚಂದ್ರಗುಪ್ತ ಮೌರ್ಯ ನ ಪ್ರಧಾನಮಂತ್ರಿ - ಕೌತಿಲ್ಯ
- ಚಂದ್ರಗುಪ್ತ ಮೌರ್ಯ ನ ಧರ್ಮಗುರು - ಭದ್ರಬಾಹು
- ಸೌರಾಸ್ತ್ರದಲ್ಲಿ "ಸುದರ್ಶನ" ಜಲಾಶಯ ನಿರ್ಮಿಸಿದವರು - ಪುಸ್ಯಗುಪ್ತ
- ಚಂದ್ರಗುಪ್ತನು ತನ್ನ ಅಂತ್ಯಕಾಲದಲ್ಲಿ ನೆಲೆಸಿದ್ದ ದಕ್ಷಿಣ ಭಾರತದ ಸ್ಥಳ - ಶ್ರವಣಬೆಳಗೊಳ
- ಚಂದ್ರಗುಪ್ತ ಮೌರ್ಯನ ಉತ್ತರಿಧಕಾರಿ - ಬಿಂದುಸಾರ
- ಬಿಂದುಸಾರನ ಮಗ - ಅಶೋಕ
- ವಿಶ್ವದ ಗಣ್ಯ ಚಕ್ರವರ್ತಿಗಳಲ್ಲಿ ಅಶೋಕ ಒಬ್ಬ ಎಂದಿರುವರು - ಎಚ್.ಜಿ.ವೇಲ್ಸ್
- "ಪ್ರೀತಿಯ ಮೂಲಕ ವಿಜಯ ಸಾದಿಸಿದ ನವಯುಗದ ಪ್ರವರ್ತಕ ಅಶೋಕ "
- ಎಂದಿರುವರು - ಎಚ್.ಜಿ.ವೇಲ್ಸ್
- ಅಶೋಕನು ಅಧಿಕಾರಕ್ಕೆ ಬಂದಿದು - ಕಿ.ಪು.೨೭೩
- ಅಶೋಕನು ಮಾಡಿದ ಮೊದಲ & ಕೊನೆಯ ಯುದ್ಧ - ಕಳಿಂಗ ಯುದ್ಧ
- ಅಶೋಕನ ಶಾಸನಗಳು ರಚಿತವಾಗಿರುವ ಲಿಪಿ - ಬ್ರಾಹ್ಮಿ ಲಿಪಿ
- ವಾಯುವ್ಯ ಭಾರತದ ಅಶೋಕನ ಶಾಸನಗಳ ಲಿಪಿ - ಖರೋಷ್ಟಿ
- ಅಶೋಕನಿಂದ ಶಿವ್ಕರಿಸಲ್ಪಟ್ಟ ಧರ್ಮ - ಬೌದ್ಧ ಧರ್ಮ
- ಅಶೋಕನಿಂದ ಪ್ರಾರಂಭಿಸಿದ ಅಧಿಕಾರಿ ವರ್ಗ - ಧರ್ಮ ಮಾತ್ರರು
- ಅಶೋಕನ ಸ್ತುಪಗಳು ಇರುವ ಸ್ಥಳಗಳು - ಸಾರನಾಥ, ಸಾಂಚಿ
- ಭಾರತದ ರಾಷ್ಟೀಯ ಲಾಂಚನ ಪಡೆದಿರುವುದು - ಸಾರನಾಥ ಸ್ತುಪದಿಂದ
- ಶ್ರೀಲಂಕಾಗೆ ಬೌಧ ಧರ್ಮಪ್ರಚಾರಕ್ಕಾಗಿ ತೆರಳಿದ ಅಶೋಕನ ಮಕ್ಕಳು - ಮಹೇಂದ್ರ & ಸಂಗಮಿತ್ತ್ರ
- ಅಶೋಕನು ಮೂರನೆ ಬೌದ್ಧ ಸಮ್ಮೇಳನ ಏರ್ಪಡಿಸಿದ್ದು - ಪಾಟಲಿಪುತ್ರ ಕಿ.ಪು.೨೪೦
- ಭಾರತದ ಮೆಕೆವಲ್ಲಿ ಎನಿಸಿದವರು - ಕೌತಿಲ್ಯ
- ಮೌರ್ಯರ ನಗರ ಆಡಳಿತಾಧಿಕಾರಿ - ನಗರ ವ್ಯವಹಾರಿಕ
- ಮೌರ್ಯರ ಕಂದಾಯ ಆಡಳಿತಾಧಿಕಾರಿ - ರುಜ್ಜುಕ
- ಭುಕಂದಯ ಭೂಮಿಯ ಉತ್ಪನ್ನದ - ೧/೬ ರಸ್ತಿತ್ತು
- ಮೌರ್ಯರ ನ್ಯಾಯ ಆಡಳಿತಾಧಿಕಾರಿ - ಧರ್ಮ ಮಹಮತ್ರರು
- ಮೌರ್ಯರ ಸಾರ್ವಜನಿಕ ಹಿತ ಆಡಳಿತಾಧಿಕಾರಿ - ವಜ್ರಭುಮಿಕ
- ಮೌರ್ಯರ ಕಾಲದ ನಾಲ್ಕು ಪ್ರಾಂತಗಳು - ತಕ್ಚಶಿಲೆ, ಉಜ್ಜೈನಿ, ಆವಂತಿ, ದಕ್ಷಿನಪಥ (ಸುವರ್ಣಗಿರಿ)
ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ
ReplyDelete