ಜೂನ್ ನಲ್ಲಿ ನಡೆದ ಕೆ.ಎ.ಎಸ್. ಪರೀಕ್ಷೆಯ ಎರಡು ಪ್ರಶ್ನೆಪತ್ರಿಕೆಗಳಿಗೆ ಮಾತ್ರ ಉತ್ತರಗಳನ್ನ ನೀಡಲಾಗಿದ್ದು, ಇನ್ನುಳಿದ ಪ್ರಶ್ನೆಪತ್ರಿಕೆಗಳನ್ನ ಬೆರಳಚ್ಚಿಸುವ ಕಾರ್ಯ ಭರದಿಂದ ಸಾಗಿದೆ.. ಶೀಘ್ರದಲ್ಲೇ ಈ ತಾಣ ಸಮಗ್ರವಾಗಲಿದೆ. ನಿಮ್ಮ ಸಹಕಾರ, ಪ್ರೋತ್ಸಾಹಕ್ಕೆ ಪ್ರಶ್ನೋತ್ತರ ತಂಡ ಕೃತಜ್ಞತೆ ಸಲ್ಲಿಸುತ್ತದೆ.

ಆತ್ಮೀಯ ಸ್ಪರ್ಧಾರ್ಥಿಗಳೇ, ಎಲ್ಲ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವಂತೆ ಮಾಹಿತಿ ನೀಡಲಾಗುತ್ತಿದೆ.https://t.me/kpsc2019 ಕರ್ನಾಟಕ ಮಾ 13 : 2015-16 : ಮುಖ್ಯಾಂಶಗಳು | General Knowledge in Kannada
https://www.highrevenuegate.com/dst1z9b3?key=96fa453e5c910a6715da3b114f6d9e35

RECENT POSTS

6

https://www.videosprofitnetwork.com/watch.xml?key=35286665df409d9f630563e3a619eb10

ಇತ್ತೀಚಿನ ಸುದ್ದಿ...Recent Notes

8

https://www.highrevenuegate.com/his7kbtc7?key=50a282e312a45be4aa549d301f853be2

Saturday, March 14, 2015

ಕರ್ನಾಟಕ ಮಾ 13 : 2015-16 : ಮುಖ್ಯಾಂಶಗಳು

  Pundalik       Saturday, March 14, 2015



ಎಎವೈ, ಬಿಪಿಎಲ್: 5 ಕೆ.ಜಿ. ಉಚಿತ ಆಹಾರ ಧಾನ್ಯ


eevai, bipiel: 5 ke.ji. uchita aahaara(13 Mar)
* ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್ ನಲ್ಲಿ ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಬಿಪಿಎಲ್ ಕುಟುಂಬಗಳ ಪ್ರತಿ ಸದಸ್ಯರಿಗೆ ತಲಾ 5 ಕೆ.ಜಿ. ಉಚಿತ ಆಹಾರ ಧಾನ್ಯ ನೀಡುವ ಘೋಷಣೆ ಮಾಡಲಾಗಿದೆ.
* ರಿಯಾಯಿತಿ ದರದಲ್ಲಿ ₹ 25ಕ್ಕೆ ಒಂದು ಲೀಟರ್ ತಾಳೆ ಎಣ್ಣೆ
* ಮತ್ತು ₹ 2ಕ್ಕೆ 1 ಕೆ.ಜಿ.ಯಂತೆ ಅಯೋಡಿನ್ ಯುಕ್ತ ಉಪ್ಪು ವಿತರಣೆಗೆ ಕ್ರಮ ಕೈಗೊಂಡಿದೆ.
* ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರ ಇಲಾಖೆ ಮೂಲಕ ವಿತರಿಸುವ ಪಡಿತರ ಯೋಜನೆಯಲ್ಲಿ
* ಎಪಿಎಲ್ ಪಡಿತರ ಚೀಟಿ ಹೊಂದಿದ ಕುಟುಂಬಗಳಿಗೆ ಒಬ್ಬ ಸದಸ್ಯರಿದ್ದಲ್ಲಿ 5 ಕೆ.ಜಿ. ಆಹಾರ ಧ್ಯಾನ,
* ಹೆಚ್ಚು ಸದಸ್ಯರಿದ್ದಲ್ಲಿ 10 ಕೆ.ಜಿ. ಆಹಾರ ಧಾನ್ಯವನ್ನು ನೀಡಿದೆ.
* ಪ್ರತೀ ಕೆ.ಜಿ. ಅಕ್ಕಿಗೆ ₹ 15 ಮತ್ತು ಪ್ರತಿ ಕೆ.ಜಿ. ಗೋಧಿಗೆ 10 ರೂಪಾಯಿ ನಿಗದಿ ಮಾಡಿದೆ. ಹೊಸ ಕಾರ್ಡ್: ಅರ್ಜಿ ಸ್ವೀಕಾರ ಮೇ 1ರಿಂದ ಹೊಸ ಪಡಿತರ ಚೀಟಿಗಳಿಗಾಗಿ ಅರ್ಜಿ ಸ್ವೀಕಾರ ಆರಂಭವಾಗಲಿದೆ.
* ಮಹಿಳಾ ಮೀಸಲಾತಿ ಶೇ 33ಕ್ಕೆ ಹೆಚ್ಚಳ: ಮಹಿಳೆಯರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿರುವ ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್ ನಲ್ಲಿ ರಾಜ್ಯ ಸಿವಿಲ್ ಸೇವಾ- ನೇಮಕಾತಿಯಲ್ಲಿನ ಮಹಿಳೆಯರ ಮೀಸಲಾತಿಯನ್ನು ಶೇ 33ಕ್ಕೆ ಹೆಚ್ಚಳ ಮಾಡಿದೆ.
* ಪಟ್ಟಣ, ನಗರ ಪುನರ್ ವರ್ಗೀಕರಣ
* 2011ರ ಜನಗಣತಿ ಆಧಾರದ ಮೇಲೆ ರಾಜ್ಯದ ನಗರ ಹಾಗೂ ಪಟ್ಟಣ ಪ್ರದೇಶಗಳ ಪುನರ್ ವರ್ಗೀಕರಣಕ್ಕೆ ಕ್ರಮ ಕೈಗೊಂಡಿದೆ. ಇದರ ಅಡಿ 13


ಮೈಸೂರು ವಿವಿಯಲ್ಲಿ ಅನಂತಮೂರ್ತಿ ಅಧ್ಯಯನ ಪೀಠ


maisuru viviyalli anantamurti adhyayana pitha  ಮೈಸೂರು ವಿಶ್ವವಿದ್ಯಾಲಯದಲ್ಲಿ ಯು.ಆರ್‌.ಅನಂತಮೂರ್ತಿ ಅಧ್ಯಯನ ಪೀಠ ಸ್ಥಾಪನೆಗೆ ಬಜೆಟ್‌ನಲ್ಲಿ ₹ 1 ಕೋಟಿ ಕಾಯ್ದಿರಿಸಲಾಗಿದೆ.
* ಮಂಗಳೂರು ವಿಶ್ವವಿದ್ಯಾಲಯದಲ್ಲಿ ₹ 1 ಕೋಟಿ ವೆಚ್ಚದಲ್ಲಿ ರಾಣಿ ಅಬ್ಬಕ್ಕ ಪೀಠ ಸ್ಥಾಪಿಸಲಾಗುವುದು.
* ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ₹ 3 ಕೋಟಿ ವೆಚ್ಚದಲ್ಲಿ ನೆಹರೂ ಚಿಂತನ ಕೇಂದ್ರ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
* ಮೈಸೂರು ವಿಶ್ವವಿದ್ಯಾಲಯದ ಶತಮಾನೋತ್ಸವ ಆಚರಣೆಗಾಗಿ ₹ 50 ಕೋಟಿ ಬಜೆಟ್‌ನಲ್ಲಿ ಮೀಸಲಿಡಲಾಗಿದೆ.
* ಕಲಬುರ್ಗಿ ಮತ್ತು ಧಾರವಾಡದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಲಯ ಕಚೇರಿಗಳನ್ನು ಸ್ಥಾಪಿಸಲಾಗುವುದು ಎಂದರು.
* ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹಿಮ್ಮಾವು ಗ್ರಾಮದಲ್ಲಿ ನಳಂದ ಬೌದ್ಧ ಅಧ್ಯಯನ ಕೇಂದ್ರ ಸ್ಥಾಪಿಸಲು ₹ 5 ಕೋಟಿ ನೆರವು ನೀಡಲಾಗುವುದು ಎಂದು ಅವರು ಹೇಳಿದರು.
* ಉನ್ನತ ಶಿಕ್ಷಣ ಇಲಾಖೆಗೆ ಈ ಬಾರಿಯ ಬಜೆಟ್‌ನಲ್ಲಿ ಒಟ್ಟು ₹ 3,896 ಕೋಟಿ ಒದಗಿಸಲಾಗಿದೆ


ಕರ್ನಾಟಕ ಬಜೆಟ್ 2015-16 : ಮುಖ್ಯಾಂಶಗಳು


karnaataka bajet 2015-16 : mukhyaamshagalu : ವಿತ್ತ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2015-16ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ.
* ಒಟ್ಟು ಹತ್ತನೇ ಬಾರಿ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. * ಈ ಸಾಲಿನ ಬಜೆಟ್ ಮುಖ್ಯಾಂಶಗಳು ಇಂತಿವೆ.
* ಕೃಷಿ ಕ್ಷೇತ್ರದ ಬಗ್ಗೆ ಸಮಗ್ರ ದೂರದೃಷ್ಟಿ ರೂಪಿಸಲು ಕೃಷಿ, ತೋಟಗಾರಿಕೆ ಮತ್ತು ಆಹಾರ ಸಂಸ್ಕರಣೆ ವಲಯಗಳಿಗೆ ತಜ್ಞರ ಅಧ್ಯಕ್ಷತೆಯಲ್ಲಿ ವಿಷನ್‌ ಗ್ರೂಪ್‌ ರಚನೆ.
* ನೀರಿನ ಸಮರ್ಥ ಬಳಕೆ ಮತ್ತು ಮಣ್ಣಿನಲ್ಲಿ ಲಘು ಪೋಷಕಾಂಶಗಳನ್ನು ಅಳವಡಿಕೆ ಉತ್ತೇಜನಕ್ಕೆ 'ಲಘು ನೀರಾವರಿ ನೀತಿ' ಜಾರಿಗೆ.
* ಐಸಿಆರ್‌ಐಎಸ್‌ಎಟಿ, ಐಸಿಎಆರ್‌ಡಿಎ ಮತ್ತು ಸಿಐಎಂಎಂವವೈಟಿ ಮುಂತಾದ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಸಂಸ್ಥೆಗಳ ತಜ್ಞರ ನೆರವಿನೊಂದಿಗೆ 'ಉತ್ಕೃಷ್ಟ ಜ್ಞಾನ ಕೇಂದ್ರ'ವನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ.
* ಪ್ರಸಕ್ತ ಮುಂಗಾರು ಮತ್ತು ಹಿಂಗಾರು ಪ್ರಾರಂಭದಲ್ಲಿ ಕೃಷಿ ವಿವಿ ತಜ್ಞರು ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ರೈತರೊಂದಿಗೆ ಸಂವಾದ ನಡೆಸುವ 'ಕೃಷಿ ಅಭಿಯಾನ' ಕಾರ್ಯಕ್ರಮ ಜಾರಿಗೆ ತರಲಾಗುವುದು.
* ಹಾವೇರಿ ತಾಲೂಕಿನ ದೇವಿ ಹೊಸೂರು ಗ್ರಾಮದಲ್ಲಿ ತೋಟಗಾರಿಕೆ ಕಾಲೇಜು ಸ್ಥಾಪನೆ
* ಶಿವಮೊಗ್ಗದಲ್ಲಿ ಕೃಷಿ ಮತ್ತು ತೋಟಗಾರಿಕೆ ಕ್ಯಾಂಪಸ್‌
* ರೈತರಿಗೆ ಅಲ್ಪಾವಧಿ ಸಾಲ ನೀಡಲು ರೂ 10 ಸಾವಿರ ಕೋಟಿ


ಬಜೆಟ್ಟಲ್ಲಿ ಏನೇನಿರಲಿದೆ, ಪುಸ್ತಕ ಕೊಂಡು ಓದಿ, ತಿಳಿದುಕೊಳ್ಳಿ


bajettalli eneniralide, pustaka kondu odi, tilidukolli(13 Mar) ಬೆಂಗಳೂರು,
* ಮಾ 13 : 2015-16ನೇ ಸಾಲಿನ ರಾಜ್ಯ ಆಯವ್ಯಯ ಭಾಷಣದ ಪುಸ್ತಕವನ್ನು ಕನ್ನಡ ಹಾಗೂ ಆಂಗ್ಲ ಭಾಷೆಯಲ್ಲಿ ಮುದ್ರಿಸಲಾಗುತ್ತಿದ್ದು, ಈ ಪುಸ್ತಕಗಳನ್ನು ಮಾರಾಟಕ್ಕೆ ಮಾರ್ಚ್ 13ರ ಮಧ್ಯಾಹ್ನ 3.30 ಗಂಟೆ ನಂತರ ಮಾರಾಟಕ್ಕೆ ಲಭ್ಯವಾಗಲಿದೆ.
* ಪ್ರತಿ ಪುಸ್ತಕದ ಬೆಲೆ ಕೇವಲ 50 ರು., ಅರ್ಧ ಪ್ಯಾಕೆಟ್ ಸಿಗರೇಟಿಗೆ ಸಮಾನ! ವಿತ್ತ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಆಯವ್ಯಯ ಮಂಡಿಸುತ್ತಿದ್ದಾರೆ.
* ಮಧ್ಯಾಹ್ನ 12.30ಕ್ಕೆ ಸರಿಯಾಗಿ 2015-16ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದು, ಸಹಜವಾಗಿ ರಾಜಕಾರಣಿಗಳು, ಜನಸಾಮಾನ್ಯರು, ಆರ್ಥಿಕ ತಜ್ಞರ ದೃಷ್ಟಿ ಬಜೆಟ್ ಮೇಲೆ ನೆಟ್ಟಿದೆ.
* ಸಿದ್ದರಾಮಯ್ಯ ರುಪಾಯಿಯನ್ನು ಹೇಗೆ ವಿಭಾಗಿಸಲಿದ್ದಾರೆ ಎಂಬುದು ಸದ್ಯದಲ್ಲಿಯೇ ತಿಳಿಯಲಿದೆ.
* ಇದಲ್ಲದೆ ಕರ್ನಾಟಕ ಸರ್ಕಾರದ ಆರ್ಥಿಕ ಸಮೀಕ್ಷೆ 2014-15 ಪುಸ್ತಕವನ್ನು ಕನ್ನಡ ಮತ್ತು ಆಂಗ್ಲ ಭಾಷೆ ಆವೃತ್ತಿಯಲ್ಲಿ ಮುದ್ರಿಸಿ ಪ್ರಕಟಿಸಲಾಗುತ್ತಿದೆ. ಇದರ ಬೆಲೆ ಕನ್ನಡ ರು. 920. ಆಂಗ್ಲ ರು. 864. ಈ ಪುಸ್ತಕಗಳು ಬೆಂಗಳೂರಿನ ಸರ್ಕಾರಿ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಲಭ್ಯವಿರುತ್ತದೆ. ಆಸಕ್ತರ ಕೊಂಡು ಓದಿ, ರಾಜ್ಯದ ಆರ್ಥಿಕ ಸ್ಥಿತಿಗತಿಯ ಬಗ್ಗೆ ತಿಳಿದುಕೊಳ್ಳಬಹುದು. ಮಾರ್ಚ್ 16ರ ನಂತರ ಮೈಸೂರು, ಧಾರವಾಡ, ಕಲಬುರಗಿಯಲ್ಲಿನ ಸರ್ಕಾರಿ ಪುಸ್ತಕ ಮಳಿಗೆಗಳಲ್ಲೂ ಮಾರಾಟಕ್ಕೆ ಲಭ್ಯವಿರುತ್ತದೆ. ಕರ್ನಾಟಕ


ಬಜೆಟ್ ನಲ್ಲಿ ಸಿದ್ದರಾಮಯ್ಯ ಘೋಷಿಸಿದ ಯೋಜನೆಗಳು ಯಾವುವು?


bajet nalli siddaraamayya ghoshisidha yojanegalu yaavuvu?(13 Mar) ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ವಿಧಾನಮಂಡಲದಲ್ಲಿ ಮಂಡಿಸಿದ್ದ 2015-16ನೇ ಸಾಲಿನ ಬಜೆಟ್ ಮಂಡನೆಯಲ್ಲಿ ಮತ್ತಷ್ಟು ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. ಅವುಗಳ ವಿವರ ಇಲ್ಲಿದೆ... *556 ಹೋಬಳಿಗಳ 63,677 ಹೆಕ್ಟೇರ್ ಪ್ರದೇಶದಲ್ಲಿ ಕೈಗೊಳ್ಳಲಾಗಿರುವ ಸಾವಯವ ಭಾಗ್ಯ ಯೋಜನೆಗೆ ಬಲ. *ಪ್ರಸಕ್ತ ಮುಂಗಾರು ಮತ್ತು ಹಿಂಗಾರು ಪ್ರಾರಂಭದಲ್ಲಿ ಕೃಷಿ ವಿವಿ ತಜ್ಞರು ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ರೈತರೊಂದಿಗೆ ಸಂವಾದ ನಡೆಸುವ ಕೃಷಿ ಅಭಿಯಾನ ಕಾರ್ಯಕ್ರಮ ಜಾರಿಗೆ. *ನೀರಿನ ಸಮರ್ಥ ಬಳಕೆ ಮತ್ತು ಮಣ್ಣಿನಲ್ಲಿ ಲಘು ಪೋಷಕಾಂಶಗಳ ಅಳವಡಿಕೆ ಉತ್ತೇಜನಕ್ಕೆ ಲಘು ನೀರಾವರಿ ನೀತಿ ಜಾರಿಗೆ. *ರೈತರಿಗೆ ಯಂತ್ರೋಪಕರಣಗಳನ್ನು ಬಾಡಿಗೆಗೆ ನೀಡುವ 278 ಹೊಸ ಸೇವಾ ಕೇಂದ್ರಗಳ ಸ್ಥಾಪನೆ. *4 ಜಿಲ್ಲೆಗಳಿಗೆ 'ಭೂ ಸಮೃದ್ಧಿ' ಯೋಜನೆ ವಿಸ್ತರಣೆ. *ಆರ್.ಎಸ್.ಕೆ ಮಟ್ಟದಲ್ಲಿ ಕೆ-ಕಿಸಾನ್ ವಿದ್ಯುನ್ಮಾನ ವೇದಿಕೆ ಸ್ಥಾಪಿಸಿ ಪ್ರತಿ ರೈತರಿಗೂ ರೈತಮಿತ್ರ ಕಾರ್ಡ್ ಹಾಗೂ 'ಮಣ್ಣು ಆರೋಗ್ಯ ಕಾರ್ಡ್' ನೀಡಲಾಗುವುದು. *ವೈಜ್ಞಾನಿಕ 


ಸಿದ್ದರಾಮಯ್ಯ ಬಜೆಟ್ ದುಬಾರಿಯೋ, ಜನಪರವೋ: ಹೈಲೈಟ್ಸ್ ಇಲ್ಲಿದೆ...


siddaraamayya bajet dubaariyo, janaparavo: hailaits illide...
(13 Mar) ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಧ್ಯಾಹ್ನ 12-30ಕ್ಕೆ 2015-16ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿ ಹ್ಯಾಟ್ರಿಕ್ ಹಾಗೂ ವಿತ್ತ ಸಚಿವರಾಗಿ ದಾಖಲೆಯ ಹತ್ತನೇ (ಹಿಂದಿನ ಬಜೆಟ್ ಕಥೆ ಏನಾಯ್ತು) ಬಜೆಟ್ ಅನ್ನು ಶುಕ್ರವಾರ ವಿಧಾನಮಂಡಲದಲ್ಲಿ ಮಂಡಿಸಿದ್ದಾರೆ. ರಾಜ್ಯದ ಆರ್ಥಿಕ ವ್ಯವಸ್ಥೆಗೆ ಶಕ್ತಿ ತುಂಬಬೇಕಾದ ಅನಿರ್ವಾಯತೆಗೆ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪಂಚಾಯತ್ ಚುನಾವಣೆಯ ಸಾಮೀಪ್ಯದಿಂದಾಗಿ ಮತ್ತೆ (ಇದು ಎಂಥಾ ಭಾಗ್ಯವಯ್ಯ) ಭಾಗ್ಯ ಸರಣಿಯನ್ನು ಮುಂದುವರಿಸುವರೋ ಅಥವಾ ರಾಜ್ಯದ ದೂರಗಾಮಿ ಹಿತ ಕಾಯಲು ಜನರ ಮೇಲೆ ಭಾರೀ ಹೊರೆ ಹೊರಿಸಿದ್ದಾರೋ ಎಂಬ (ಸಿಗರೇಟ್, ಮದ್ಯ ಇನ್ನೂ ದುಬಾರಿ?) ಕುತೂಹಲಕ್ಕೆ ಇದೀಗ ಉತ್ತರ ದೊರೆತಿದೆ. ಬಜೆಟ್ ಮುಖ್ಯಾಂಶ ಇಲ್ಲಿದೆ..ಜಲಾನಯನ ನಿರ್ವಹಣೆಗಾಗಿ ಡಿಜಿಟಲ್ ಗ್ರಂಥಾಲಕ ಹಾಗೂ ನಿರ್ಣಯ ಬೆಂಬಲ ವ್ಯವಸ್ಥೆ ಜಾರಿ. *ರಾಜ್ಯದ ಕೃಷಿ ಕ್ಷೇತ್ರದ ಬಗ್ಗೆ ಸಮಗ್ರ ದೂರದೃಷ್ಟಿ ರೂಪಿಸಲು ಕೃಷಿ, ತೋಟಗಾರಿಕೆ ಮತ್ತು ಆಹಾರ ಸಂಸ್ಕರಣೆ ವಲಯಗಳಿಗೆ ತಜ್ಞರ ಅಧ್ಯಕ್ಷತೆಯಲ್ಲಿ 'ವಿಷನ್ ಗ್ರೂಪ್' ರಚಿಸಲಾಗುವುದು


ದಾಖಲೆಯ 10ನೇ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ


daakhaleya 10ne bajet mandisidha siem siddaraamayya13 Mar 2015 04:15 PM IST ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ, ಸಿಎಂ ಆಗಿ ಮೂರನೇ ಬಾರಿ ಹಾಗೂ ವಿತ್ತ ಸಚಿವರಾಗಿ ದಾಖಲೆಯ 10ನೇ ಬಜೆಟ್ ಮಂಡಿಸಿದರು. ಇಂದು ಮಧ್ಯಾಹ್ನ 12.30ರಿಂದ ಸತತ ಮೂರು ಗಂಟೆಗಳ ಕಾಲ 2015-16ನೇ ಸಾಲಿನ ಆಯವ್ಯಯವನ್ನು ಮಂಡಿಸಿ ಸಿಎಂ, ಸಾಮಾಜಿಕ ನ್ಯಾಯ, ಜಾತ್ಯಾತೀತ ನಂಬಿಕೆ ಮತ್ತು ಕೋಮು ಸೌಹಾರ್ದತೆ ತತ್ವಗಳಲ್ಲಿ ಬದ್ಧವಾಗಿರುವ ನಮ್ಮ ಸರ್ಕಾರದ ನಡೆ-ನುಡಿಗಳಲ್ಲಿ ಹಾಗೂ ಆದ್ಯತೆಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದರು. ಕೋಮು ಸೌಹಾರ್ದತೆಗೆ ಹೆಚ್ಚಿನ ಒತ್ತು ನೀಡಿ, ರಾಜ್ಯವನ್ನು ಪ್ರಗತಿ ಪಥದಲ್ಲಿ ಮುನ್ನಡೆಸುವುದಾಗಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಇದು ನಮ್ಮ ಸರ್ಕಾರ ಮಂಡಿಸುತ್ತಿರುವ 3ನೇ ಬಜೆಟ್ ಆಗಿದ್ದು, ಈ ಹಿಂದೆ ಮಂಡಿಸಿದ ಬಜೆಟ್‌ನ ಯೋಜನೆಗಳು ಫಲ ನೀಡಿದ್ದು, ಅದರ ಆಧಾರದ ಮೇಲೆ ಈ ಆಯವ್ಯಯ ಪತ್ರದಲ್ಲಿ ಯೋಜನೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸುವುದಾಗಿ ಹೇಳಿದರು. ತಂಬಾಕು ಬಳಕೆಯನ್ನು ನಿಯಂತ್ರಣಕ್ಕೆ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ ಬೀಡಿ, ಸಿಗರೇಟು, ಗುಟ್ಕಾ ಮತ್ತಿತರ ಉತ್ಪನ್ನಗಳ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಶೇ.17 ರಿಂದ ಶೇ.20 ಕ್ಕೆ ಹೆಚ್ಚಳ ಮಾಡಿದೆ. ಇನ್ನು ಡೀಸೆಲ್‌ ಮತ್ತು ಪೆಟ್ರೋಲ್‌ ಮೇಲಿನ ತೆರಿಗೆ ದರ(ಸೆಸ್)ವನ್ನು ಶೇ.1 ರಷ್ಟು ಹೆಚ್ಚಿಸಲಾಗಿದೆ. ಗ್ರಾಮೀಣಾಭಿವೃದ್ಧಿಗೆ 9,827 ಕೋಟಿ, ಕ್ರೀಡಾ 


ಸಿದ್ದರಾಮಯ್ಯ ಬಜೆಟ್'ನ ಸಮಗ್ರ ಮಾಹಿತಿ ನಕ್ಷೆಗಳಲ್ಲಿ..


siddaraamayya bajet'na samagra maahiti nakshegalalli.. 13 Mar ಬೆಂಗಳೂರು (ಮಾರ್ಚ್ 13) : ಇಂದು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 10ನೇ ಬಜೆಟ್ ಮಂಡನೆ ಮಾಡುವ ಮೂಲಕ ನೂತನ ದಾಖಲೆ ಬರೆದಿದ್ದಾರೆ. 2015-16ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಂಡಿಸಿರುವ ಸಿದ್ದರಾಮಯ್ಯ, ಈ ಒಂದು ಆರ್ಥಿಕ ವರ್ಷದ ಖರ್ಚು-ವೆಚ್ಚದ ಒಟ್ಟು ಮೊತ್ತವನ್ನು ಸದ


ಪಶು ಸಂಗೋಪನೆಗೆ 'ಪಶು ಭಾಗ್ಯ' ಯೋಜನೆ ಜಾರಿ


pashu sangopanege 'pashu bhaagya' yojane jaari13 Mar ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್'ನಲ್ಲಿ ಪಶು ಸಂಗೋಪನೆಗೆ ವಿಶೇಷ ಗಮನ ಹರಿಸಿದ್ದಾರೆ. ಪಶುಗಳ ಆಹಾರ ಖರೀದಿಗೆ ಬಡ್ಡಿ ರಹಿತ ಸಾಲದ ಘೋಷಣೆ ಮಾಡಿದ್ದಾರೆ. - 'ಪಶುಭಾಗ್ಯ' ಯೋಜನೆ ಜಾರಿ - ಸಣ್ಣ ಮತ್ತು ಅತಿ ಸಣ್ಣ ರೈತರು ಪಶುಸಂಗೋಪನಾ ಘಟಕ ಸ್ಥಾಪಿಸಲು ಶೇ. 33 ಮತ್ತು ಶೇ. 23ರಷ್ಟು ಸಹಾಯಧನದೊಂದಿಗೆ 1.25 ಲಕ್ಷ ರೂ ಸಾಲ - ಪಶುಗಳಿಗೆ ಮೇವು ಖರೀದಿಗೆ ಸಹಕಾರಿ ಬ್ಯಾಂಕ್'ಗಳಿಂದ 50 ಸಾವಿರ ಬಡ್ಡಿ ರಹೊತ ಸಾಲ - ಹಾಲು ಉತ್ಪಾದಕ ಸಂಘದ ಸದಸ್ಯರಿಗೆ 5 ರಾಸುಗಳ ವಿಮಾ ಪಾವತಿಸಲು ಸಹಾಯ ಧನ - ಕುರಿಗಾಹಿ ಸುರಕ್ಷಾ ಯೋಜನೆ ಮುಂದುವರಿಕೆ, 5 ಕೋಟಿ ರೂ, ಅನುದಾನ -
ಇಲಾಖೆಗೆ 147 ಕೋಟಿ

logoblog

Thanks for reading ಕರ್ನಾಟಕ ಮಾ 13 : 2015-16 : ಮುಖ್ಯಾಂಶಗಳು

Previous
« Prev Post

No comments:

Post a Comment

Disclaimer

Disclaimer/ Notice: This all documents and PDF notes & Magazines (Only Education and Knowledge Propose) we are downloaded from the (whatsApp & Telegram Groups) internet. We are not responsible for any type of copyright issues. If we have any complaint regarding this content. We are trying to remove this content shorty. Contact: pyadavgk@gmail.com

Popular Posts

Followers

Contact Form

Name

Email *

Message *