ರಾಷ್ಟ್ರೀಯ ಗ್ರಾಮೀಣ ಜೀವನಾಧಾರ ನಿಯೋಗ
ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಮಂತ್ರಾಲಯವು ಎಸ್ ಜಿಎಸ್ ವೈ ಯೋಜನೆಯನ್ನು ಪುನರ್ ರಚಿಸಿ ಆಜೀವಿಕ
–ನ್ಯಾಷನಲ್ ರೂರಲ್ ಲೈವ್ಲಿ ಹುಡ್ ಮಿಷನ್ (ಎನ್ ಆರ್ ಎಲ್ ಎಂ) 2010-11ರಿಂದ ಜಾರಿಗೊಳಿಸಿದೆ.
ಇದರನ್ವಯ ರಾಜ್ಯ ಸರ್ಕಾರವು ರಾಜ್ಯದಲ್ಲಿ ಆಜೀವಿಕ ಯೋಜನೆಯನ್ನು “ಸಂಜೀವಿನಿ’’ ಹೆಸರಿನಲ್ಲಿ ಕರ್ನಾಟಕ
ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ (ಕೆ.ಎಸ್.ಆರ್.ಎಲ್.ಪಿ.ಎಸ್) ಮೂಲಕ ಹಂತ ಹಂತವಾಗಿ
ರಾಜ್ಯದಲ್ಲಿ ಜಾರಿಗೊಳಿಸಲಾಗುತ್ತಿದೆ
ರಾಷ್ಟ್ರೀಯ ಗ್ರಾಮೀಣ ಅಭಿವೃದ್ಧಿ ನೀರು ಸರಬರಾಜು ಕಾರ್ಯಕ್ರಮ
ರಾಜ್ಯ 59,753 ಗ್ರಾಮೀಣ ಜನವಸತಿಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಸುರಕ್ಷಿತ ಕುಡಿಯುವ ನೀರನ್ನು
ಒದಗಿಸುವ ಮೂಲಕ ಜನರ ಜೀವನ ಮಟ್ಟವನ್ನು ಸುಧಾರಿಸಲು ಸರ್ಕಾರ ಹೆಚ್ಚಿನ ಮಹತ್ವನ್ನು ನೀಡಿದೆ. ಪ್ರತಿ ದಿನ ಪ್ರತಿ
ವ್ಯಕ್ತಿಗೆ ತಲಾ 55 ಲೀಟರ್ ಕುಡಿಯುವ ನೀರು ಒದಗಿಸುವ ಉದ್ದೇಶವನ್ನು ಸರ್ಕಾರ ತಳೆದಿದೆ. ಗ್ರಾಮೀಣ
ಪ್ರದೇಶಗಳಿಗೆ ಕೆಳಕಂಡ ಕಾರ್ಯಕ್ರಮಗಳ ಮೂಲಕ ಸುರಕ್ಷಿತ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ.
(ಎನ್.ಆರ್.ಡಿ.ಡಬ್ಲ್ಯೂ.ಪಿ ಮಾರ್ಗಸೂಚಿ -2013 ರಂತೆ)
1. ಕೊಳವೆ ನೀರು ಸರಬರಾಜು ಯೋಜನೆ
2. ಕಿರು ನೀರು ಸರಬರಾಜು ಯೋಜನೆ
3. ಕೈಪಂಪು ಕೊಳವೆ ಬಾವಿ
4. ಬಹುಗ್ರಾಮ ಪೂರೈಕೆ ಯೋಜನೆಗಳು
13ನೇ ಹಣಕಾಸು ಆಯೋಗದ ರಸ್ತೆಗಳು
13ನೇ ಹಣಕಾಸಿನ ಆಯೋಗದ ಅನುದಾನದಲ್ಲಿ ಗ್ರಾಮೀಣ ರಸ್ತೆಗಳ ನಿರ್ಮಾಣ ಮತ್ತು ಉನ್ನತ್ತೀಕರಣಕ್ಕಾಗಿ
ಒಟ್ಟಾರೆ ಅನುದಾನದ ಶೇ.20ರಷ್ಟು ಮೀರದಂತೆ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ. ಬಿಡುಗಡೆಯಾದ
ಅನುದಾನದಲ್ಲಿ ಅಭಿವೃದ್ಧಿ ಯೋಜನೆಗಳಲ್ಲಿ ದೀರ್ಘಕಾಲ ಬಾಳಿಕೆ ಬರುವಂತಹ ಮೂಲಭೂತ ಸೌಕರ್ಯಗಳಿಗೆ ಆಧ್ಯತೆ
ನೀಡುವುದು.
ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಮಂತ್ರಾಲಯವು ಎಸ್ ಜಿಎಸ್ ವೈ ಯೋಜನೆಯನ್ನು ಪುನರ್ ರಚಿಸಿ ಆಜೀವಿಕ
–ನ್ಯಾಷನಲ್ ರೂರಲ್ ಲೈವ್ಲಿ ಹುಡ್ ಮಿಷನ್ (ಎನ್ ಆರ್ ಎಲ್ ಎಂ) 2010-11ರಿಂದ ಜಾರಿಗೊಳಿಸಿದೆ.
ಇದರನ್ವಯ ರಾಜ್ಯ ಸರ್ಕಾರವು ರಾಜ್ಯದಲ್ಲಿ ಆಜೀವಿಕ ಯೋಜನೆಯನ್ನು “ಸಂಜೀವಿನಿ’’ ಹೆಸರಿನಲ್ಲಿ ಕರ್ನಾಟಕ
ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ (ಕೆ.ಎಸ್.ಆರ್.ಎಲ್.ಪಿ.ಎಸ್) ಮೂಲಕ ಹಂತ ಹಂತವಾಗಿ
ರಾಜ್ಯದಲ್ಲಿ ಜಾರಿಗೊಳಿಸಲಾಗುತ್ತಿದೆ
ರಾಷ್ಟ್ರೀಯ ಗ್ರಾಮೀಣ ಅಭಿವೃದ್ಧಿ ನೀರು ಸರಬರಾಜು ಕಾರ್ಯಕ್ರಮ
ರಾಜ್ಯ 59,753 ಗ್ರಾಮೀಣ ಜನವಸತಿಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಸುರಕ್ಷಿತ ಕುಡಿಯುವ ನೀರನ್ನು
ಒದಗಿಸುವ ಮೂಲಕ ಜನರ ಜೀವನ ಮಟ್ಟವನ್ನು ಸುಧಾರಿಸಲು ಸರ್ಕಾರ ಹೆಚ್ಚಿನ ಮಹತ್ವನ್ನು ನೀಡಿದೆ. ಪ್ರತಿ ದಿನ ಪ್ರತಿ
ವ್ಯಕ್ತಿಗೆ ತಲಾ 55 ಲೀಟರ್ ಕುಡಿಯುವ ನೀರು ಒದಗಿಸುವ ಉದ್ದೇಶವನ್ನು ಸರ್ಕಾರ ತಳೆದಿದೆ. ಗ್ರಾಮೀಣ
ಪ್ರದೇಶಗಳಿಗೆ ಕೆಳಕಂಡ ಕಾರ್ಯಕ್ರಮಗಳ ಮೂಲಕ ಸುರಕ್ಷಿತ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ.
(ಎನ್.ಆರ್.ಡಿ.ಡಬ್ಲ್ಯೂ.ಪಿ ಮಾರ್ಗಸೂಚಿ -2013 ರಂತೆ)
1. ಕೊಳವೆ ನೀರು ಸರಬರಾಜು ಯೋಜನೆ
2. ಕಿರು ನೀರು ಸರಬರಾಜು ಯೋಜನೆ
3. ಕೈಪಂಪು ಕೊಳವೆ ಬಾವಿ
4. ಬಹುಗ್ರಾಮ ಪೂರೈಕೆ ಯೋಜನೆಗಳು
13ನೇ ಹಣಕಾಸು ಆಯೋಗದ ರಸ್ತೆಗಳು
13ನೇ ಹಣಕಾಸಿನ ಆಯೋಗದ ಅನುದಾನದಲ್ಲಿ ಗ್ರಾಮೀಣ ರಸ್ತೆಗಳ ನಿರ್ಮಾಣ ಮತ್ತು ಉನ್ನತ್ತೀಕರಣಕ್ಕಾಗಿ
ಒಟ್ಟಾರೆ ಅನುದಾನದ ಶೇ.20ರಷ್ಟು ಮೀರದಂತೆ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ. ಬಿಡುಗಡೆಯಾದ
ಅನುದಾನದಲ್ಲಿ ಅಭಿವೃದ್ಧಿ ಯೋಜನೆಗಳಲ್ಲಿ ದೀರ್ಘಕಾಲ ಬಾಳಿಕೆ ಬರುವಂತಹ ಮೂಲಭೂತ ಸೌಕರ್ಯಗಳಿಗೆ ಆಧ್ಯತೆ
ನೀಡುವುದು.
13ನೇ ಹಣಕಾಸು ಆಯೋಗದ ಪಂಚಾಯತ್ ರಾಜ್ ಸಂಸ್ಥೆಗಳು
13ನೇ ಹಣಕಾಸು ಆಯೋಗದ ಶಿಫಾರಸ್ಸಿನನ್ವಯ, 5 ವರ್ಷಗಳ ಅವಧಿಗೆ ಅಂದರೆ 2010-11ನೇ ಸಾಲಿನಿಂದ
2014-15ನೇ ಸಾಲಿನವರೆಗೆ ನಿಗದಿಪಡಿಸಲಾಗಿದೆ. ಸದರಿ ಅನುದಾನವನ್ನು ಪ್ರತಿ ವರ್ಷ 2ಕಂತುಗಳಲ್ಲಿ ಬಿಡುಗಡೆ
ಮಾಡಲಾಗುತ್ತದೆ. ಇದನ್ನು ಎಲ್ಲಾ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಜನಸಂಖ್ಯೆಯ ಆಧಾರದ ಮೇಲೆ
10:20:70(ಜಿ.ಪಂ.:ತಾ.ಪಂ.:ಗ್ರಾ.ಪಂ) ಅನುಪಾತದಲ್ಲಿ ಬಿಡುಗಡೆ ಮಾಡಲಾಗುತ್ತದೆ. ಶಾಲೆ, ಅಂಗನವಾಡಿಗಳಿಗೆ
ಡೆಸ್ಕ್, ಪೀಠೋಪಕರಣ ಕ್ರೀಡಾ ಸಾಮಾಗ್ರಿ, ಪೀಠೋಪಕರಣ ಪ್ರಯೋಗಾಲಯ ಸಾಮಾಗ್ರಿ ಉಪಕರಣಗಳನ್ನು
ಖರೀದಿಸಲು ಬಳಸಬಹುದು.
2014-15ನೇ ಸಾಲಿನವರೆಗೆ ನಿಗದಿಪಡಿಸಲಾಗಿದೆ. ಸದರಿ ಅನುದಾನವನ್ನು ಪ್ರತಿ ವರ್ಷ 2ಕಂತುಗಳಲ್ಲಿ ಬಿಡುಗಡೆ
ಮಾಡಲಾಗುತ್ತದೆ. ಇದನ್ನು ಎಲ್ಲಾ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಜನಸಂಖ್ಯೆಯ ಆಧಾರದ ಮೇಲೆ
10:20:70(ಜಿ.ಪಂ.:ತಾ.ಪಂ.:ಗ್ರಾ.ಪಂ) ಅನುಪಾತದಲ್ಲಿ ಬಿಡುಗಡೆ ಮಾಡಲಾಗುತ್ತದೆ. ಶಾಲೆ, ಅಂಗನವಾಡಿಗಳಿಗೆ
ಡೆಸ್ಕ್, ಪೀಠೋಪಕರಣ ಕ್ರೀಡಾ ಸಾಮಾಗ್ರಿ, ಪೀಠೋಪಕರಣ ಪ್ರಯೋಗಾಲಯ ಸಾಮಾಗ್ರಿ ಉಪಕರಣಗಳನ್ನು
ಖರೀದಿಸಲು ಬಳಸಬಹುದು.
13ನೇ ಹಣಕಾಸಿನ ಆಯೋಗದ ಅನುದಾನದಲ್ಲಿ ಗ್ರಾಮೀಣ ರಸ್ತೆಗಳ ನಿರ್ಮಾಣ ಮತ್ತು ಉನ್ನತ್ತೀಕರಣಕ್ಕಾಗಿ
ಒಟ್ಟಾರೆ ಅನುದಾನದ ಶೇ.20ರಷ್ಟು ಮೀರದಂತೆ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ. ಬಿಡುಗಡೆಯಾದ
ಅನುದಾನದಲ್ಲಿ ಅಭಿವೃದ್ಧಿ ಯೋಜನೆಗಳಲ್ಲಿ ದೀರ್ಘಕಾಲ ಬಾಳಿಕೆ ಬರುವಂತಹ ಮೂಲಭೂತ ಸೌಕರ್ಯಗಳಿಗೆ ಆಧ್ಯತೆ
ನೀಡುವುದು.
ಒಟ್ಟಾರೆ ಅನುದಾನದ ಶೇ.20ರಷ್ಟು ಮೀರದಂತೆ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ. ಬಿಡುಗಡೆಯಾದ
ಅನುದಾನದಲ್ಲಿ ಅಭಿವೃದ್ಧಿ ಯೋಜನೆಗಳಲ್ಲಿ ದೀರ್ಘಕಾಲ ಬಾಳಿಕೆ ಬರುವಂತಹ ಮೂಲಭೂತ ಸೌಕರ್ಯಗಳಿಗೆ ಆಧ್ಯತೆ
ನೀಡುವುದು.
ನಿರ್ಮಲ ಭಾರತ ಅಭಿಯಾನ
ಗ್ರಾಮೀಣ ಪ್ರದೇಶಗಳಲ್ಲಿನ ಕೊಳಕು, ಗಲೀಜು, ವಾಸನೆ ಮುಂತಾದ ಅನೈರ್ಮಲ್ಯಗಳನ್ನು ತೊಡೆದುಹಾಕಿ, ಸಂಪೂರ್ಣ ಸ್ವಚ್ಛತೆಯನ್ನು ಸಾಧಿಸಲು ಹಮ್ಮಿಕೊಂಡಿರುವ ಕಾರ್ಯಕ್ರಮವೇ “ನಿರ್ಮಲ ಭಾರತ್ ಅಭಿಯಾನ’’. ಇದು ಕೇಂದ್ರ ಪುರಸ್ಕೃತ ಯೋಜನೆಯಾಗಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ, ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ 2005 ರ ಅಕ್ಟೋಬರ್ 2 ರ ಗಾಂಧಿ ಜಯಂತಿಯ ದಿನದಿಂದ ಸಂಪೂರ್ಣ ಸ್ವಚ್ಛತಾ ಆಂದೋಲನ ಎಂಬ ಹೆಸರಿನಲ್ಲಿ ಜಾರಿಯಲ್ಲಿದ್ದು, ದಿನಾಂಕ:01.04.2012 ರಿಂದ ನಿರ್ಮಲ ಭಾರತ್ ಅಭಿಯಾನ ಎಂದು ಪುನರ್ ನಾಮಕರಣ ಮಾಡಿ ಜಾರಿಗೊಳಿಸಿದೆ. ಇದು ನಿರ್ದಿಷ್ಟ ಕಾಲಾವಧಿಯ ಯೋಜನೆಯಾಗಿದ್ದು, 2022 ರ ಅಂತ್ಯದ ವೇಳೆಗೆ ಶೇ.100 ರಷ್ಟು ಪ್ರಗತಿಯನ್ನು ಸಾಧಿಸುವ ಗುರಿ ಹೊಂದಲಾಗಿದೆ. ಹಿಂದುಳಿದ ಪ್ರದೇಶಗಳ ಅಭಿವೃಧ್ದಿ ಅನುದಾನ
ರಾಜೀವ್ ಗಾಂಧಿ ಪಂಚಾಯತ್ ಸಶಕ್ತಿಕರಣ ಅಭಿಯಾನ
ಪಶ್ಚಿಮ ಘಟ್ಟಗಳ ಅಭಿವೃದ್ಧಿ ಯೋಜನೆ
ಜೈವಿಕ ಇಂಧನ
ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ
|
Super
ReplyDelete