ಹೊಯ್ಸಳರು
ಹೊಯ್ಸಳರು :-
25. ಹೊಯ್ಸಳ ವಂಶದ ಮೊದಲ ದೊರೆ - ಸಳ26. ಪ್ರಾರಂಭದ ರಾಜಧಾನಿಗಳು - ಸೊಸೆವೂರು , ಬೇಲೂರು , ದ್ವಾರಸಮುದ್ರ
27. ಹಳೇಬಿಡಿನ ಪ್ರಾಚೀನ ಹೆಸರು - ದ್ವಾರ ಸಮುದ್ರ
ಆಧಾರಗಳು
28. ಜನ್ನ - ಯಶೋಧರ ಚರಿತೆ
29. ರಾಜಾಧಿತ್ಯ - ವ್ಯವಹಾರ ಗಣಿತ
30. ನಾಗಚಂದ್ರ - ರಾಮಚರಿತ ಪುರಾಣ
31. ಕೇಶಿರಾಜ - ಶಬ್ದಮಣಿ ದರ್ಪಣ
ಹೊಯ್ಸಳರ ಮೂಲ
32. ಯಾದವ ಮೂಲ
33. ತಮಿಳು ಮೂಲ
34. ಕನ್ನಡ ಮೂಲ
ರಾಜಕೀಯ ಇತಿಹಾಸ
35. ಈ ವಂಶದ ಮೊದಲ ನಾಯಕ - ಸಳ
36. ಈತನಿಗೆ ಪ್ರವಚನದ ವೇಳೆ ಇದ್ದ ಮುನಿ - ಸುದತ್ತ ಮುನಿ
37. ಹೊಯ್ಸಳರ ಲಾಂಛನ - ಹುಲಿಯನ್ನು ಕೊಲ್ಲುವ ಸಳನ ಚಿತ್ರ
38. ಸಮರ್ಥ ಗಣ್ಯ ಹೊಯ್ಸಳ ದೊರೆ - ನೃಪಕಾಮ
39. ನೃಪಕಾಮನ ನಂತರ ಅಧಿಕಾರಕ್ಕೆ ಬಂದವರು - ವಿನಯಾಧಿತ್ಯ
40. ಇವರ ರಾಜಧಾನಿ - ಸೊಸೆವೂರು
41. ರಾಜದಾನಿಯನ್ನು ಸೋಸೆಯೂರಿನಿಂದ ಹಳೇಬಿಡಿಗೆ ವರ್ಗಾಯಿಸಿದವರು - ವಿನಯಾಧಿತ್ಯ
42. ಹಳೇಬಿಡಿಗೆ ದ್ವಾರ ಸಮುದ್ರವೆಂದು ನಾಮಕರಣ ಮಾಡಿದವರು - ವಿನಯಾದತ್ಯ
43. ರಾಜಧಾನಿಯನ್ನು ಬೇಲೂರಿಗೆ ಬದಲಾಯಿಸಿದವರು - 1 ನೇ ಬಲ್ಲಾಳ
ವಿಷ್ಣುವರ್ಧನ
44. ಹೊಯ್ಸಳ ವಂಶದ ಅತ್ಯಂತ ಶ್ರೇಷ್ಠ ದೊರೆ
45. ಇವನ ಮೂಲ ಹೆಸರು - ಬಿಟ್ಟಿದೇವ
46. ಇವನು ಶ್ರೀರಾಮಾನುಜಚಾರ್ಯರಿಗೆ ಆಶ್ರಯ ನೀಡಿದನು
47. ರಾಜಧಾನಿಯನ್ನು ಬೇಲೂರಿನಿಂದ ದ್ವಾರ ಸಮುದ್ರಕ್ಕೆ ಬದಲಾಯಿಸಿದನು
48. ಅಧಿಕಾರಕ್ಕೆ ಬರುವ ಮುನ್ನ - ನಂಜನಗೂಡಿನ ಪ್ರಾಂತ್ಯಾಧಿಕಾರಿಯಾಗಿದ್ದನು
49. ಪ್ರಥಮ ದಂಡಯಾತ್ರೆಯನ್ನು ಚೋಳರ ಅಧಿವಶದಲ್ಲಿದ್ದ ಗಂಗವಾಡಿಗೆ ಹಾಕುವ ಮೂಲಕ ಆರಂಭಿಸಿದನು
50. ಈತನ ದಂಡನಾಯಕ - ಗಂಗರಾಜ
51. ಈತನ ಬಿರುದುಗಳು - ತಲಕಾಡುಗೊಂಡ , ವೀರಗಂಗ ಹಾಗೂ ಕಾಂಚಿಗೊಂಡ , ಉಚ್ಚಂಗಿಗೊಂಡ
52. ಈತನ ಪತ್ನಿ - ಚಂದ್ರಲಾದೇವಿ , ಶಾಂತಲಾದೇವಿ ಹಾಗೂ ಲಕ್ಷ್ಮೀದೇವಿ
53. ಈತನ ಉಪರಾಜಧಾನಿ - ಹಾನಗಲ್ ಹಾಗೂ ಬಂಕಾಪುರ
54. ಕ್ರಿ,ಶ.1137 ರಲ್ಲಿ “ ತುಲಾಪುರುಷ ” ಎಂಬ ಸಮಾರಂಭ ಏರ್ಪಡಿಸಿದನು
55. ಈತನ ಆಸ್ಥಾನ ಕವಿ - ಜೈನ ವಿದ್ವಾಂಸ ರಾಜಾಧಿತ್ಯ
56. ಧರ್ಮಾಮೃತ ಕೃತಿಯ ಕರ್ತೃ - ನಯನ ಸೇನ
57. “ ಅಭಿನವ ವಾಗ್ದೇವಿ ” ಎಂದು ಹೆಸರಾಗಿದ್ದವರು - ಕಂತಿ
ಎರಡನೇ ಬಲ್ಲಾಳ
58. ಹೊಯ್ಸಳ ವಂಶದ - ಎರಡನೇ ಶ್ರೇಷ್ಠ ದೊರೆ
59. ದಕ್ಷಿಣ ಚಕ್ರವರ್ತಿ - ಈತನ ಬಿರುದು
60. ಈತನನ್ನು ಹೊಯ್ಸಳ ವಂಶದ ಮೊದಲ ಸ್ವತಂತ್ರ ದೊರೆ ಎಂದು ಕರೆಯಲಾಗಿದೆ
61. ಈತನ ಬಿರುದುಗಳು - ಶನಿವಾರ ಸಿದ್ದಿ , ಗಿರಿದುರ್ಗಮಲ್ಲ , ಪಾಂಡ್ಯರಾಜ ನಿರ್ಮೂಲನ ಈ ಬಿರುದನ್ನು ಪಾಂಡ್ಯ ರನ್ನ ಸೋಲಿಸುವ ಮೂಲಕ ಪಡೆದುಕೊಂಡ
62. ಚೋಳರನ್ನ ಸದೆಬಡಿದು - “ ಚೋಳ ರಾಜ್ಯ ಪ್ರತಿಷ್ಠಾಪನಾಚಾರ್ಯ ” ಎಂಬ ಬಿರುದನ್ನ ಪಡೆದನು
63. ಈತನ ರಾಜಧಾನಿಗಳು - ದ್ವಾರಸಮುದ್ರ ಹಾಗೂ ಅರಸಿಕೆರೆ
64. ಹೊಯ್ಸಳರ ಕಾಲದಲ್ಲಿ ಅರಸಿಕೆರೆಗೆ ಇದ್ದ ಬಿರುದು - “ಭಂಡಾರ ವಾಡ ”
65. ಜನ್ನನಿಗೆ ಉಭಯ ಕವಿ ಚಕ್ರವರ್ತಿ ಎಂಬ ಬಿರುದನ್ನು ನೀಡಿದವರು - 2 ನೇ ಬಲ್ಲಾಳ
66. ಈತನ ದಂಡನಾಯಕ - ಎರೆಯಣ್ಣ
67. ಪಾಂಡ್ಯಕುಲ ಸಂರಕ್ಷಾಣ ದಕ್ಷಿಮ ಭುಜ ಎಂಬ ಬಿರುದನ್ನು ಧರಿಸಿದ್ದ ದೊರೆ - ಸೋಮೇಶ್ವರ
68. ಹೊಯ್ಸಳರ ಕೊನೆಯ ದೊರೆ - ಮೂರನೇ ಬಲ್ಲಾಳ
69. ಹಂಪೆಯ ಹತ್ತಿಯ ವಿಜಯ ವಿರೂಪಾಕ್ಷ ಪುರ ಎಂಬ ಹೊಸ ರಾಜಧಾನಿಯನ್ನು ಸ್ಥಾಪಿಸಿದ ದೊರೆ - ಮೂರನೇ ಬಲ್ಲಾಳ
ಹೊಯ್ಸಳರ ಆಡಳಿತ
70. ಗರುಡ - ರಾಜನ ವಿಶೇಷ ಅಂಗರಕ್ಷಕರು
71. ಪಂಚ ಪ್ರಧಾನ ಸಭೆ - ಹೊಯ್ಸಳರ ಮಂತ್ರಿ ಪರಿಷತ್ತು
72. ನಾಡ ಹೆಗ್ಗಡೆ - ಜಿಲ್ಲೆಯ ಮುಖ್ಯ ಅಧಿಕಾರಿ
73. ರಾಮಚರಿತ ಪುರಾಣದ ಇನ್ನೊಂದು ಹೆಸರು - ಪಂಪ ರಾಮಯಣ
74. ಕವಿತಾ ಮನೋಹರ ಎಂಬ ಬಿರುದು ಹೊಂದಿದ್ದ ಕವಿ - ನಾಗಚಂದ್ರ
75. ಕಂತಿಯು ಬರೆದ ಕೃತಿ - ಪಂಪನ ಸಮಸ್ಯೆಗಳು
76. ವಿಷ್ಣುವರ್ಧನನ ಆಸ್ಥಾನದ ಕವಿ - ರಾಜಾಧಿತ್ಯ
77. ರಗಳೆಯ ಕವಿ ಎಂದು ಪ್ರಸಿದ್ದರಾದವರು - ಹರಿಹರ
78. ಕಬ್ಬಿಗರ ಕಾವ್ಯ ಕೃತಿಯ ಕರ್ತೃ - ಆಂಡಯ್ಯ
79. ಕನ್ನಡದಲ್ಲಿ ಬ್ರಾಹ್ಮಮ ವರ್ಗದ ಮೊಟ್ಟ ಮೊದಲನೆಯ ಪ್ರಸಿದ್ದ ಕವಿ - ರುದ್ರಭಟ್ಟ
80. ರುದ್ರಭಟ್ಟನ ಕೃತಿ - ಜಗನ್ನಾಥ ವಿಜಯ
81. ಬೇಲೂರಿನ ಚೆನ್ನಕೇಶವ ದೇವಾಲಯದ ನಿರ್ಮಾತೃ - ವಿಷ್ಣುವರ್ಧನ
82. ಬೇಲೂರಿನ ಚೆನ್ನಕೇಶವ ದೇವಾಲಯದ ಅತಿ ಸುಂದರ ಕಂಬಗಳು - ನರಸಿಂಹ ಕಂಬ ಹಾಗೂ ಮೋಹಿನಿ ಕಂಬ
83. ಬೇಲೂರಿನ ಚೆನ್ನಕೇಶವ ದೇವಾಲಯದ ನವರಂಗ ಮೇಲ್ಛಾವಣಿಯನ್ನು - ಭುವನೇಶ್ವರಿ ಎಂದು ಕರೆಯಲಾಗಿದೆ
84. ವಾಸ್ತುಶಿಲ್ಪದ ಚಾಲುಕ್ಯ ಹೊಯ್ಸಳ ಪಂಥದ ಅತ್ಯುನ್ನತ ಸಾಧನೆ ಎಂದು ಬಣ್ಣಿಸಿರುವ ದೇವಾಲಯ - ಹಳೇಬಿಡಿನ ಹೊಯ್ಸಳೇಶ್ವರ ದೇವಾಲಯ
85. ಹಳೇಬಿಡಿನ ಹೊಯ್ಸಳೇಶ್ವರ ದೇವಾಲಯದ ನಿರ್ಮಾತೃ ವಿಷ್ಣುವರ್ಧನನ ದಂಡನಾಯಕ ಕೇತಮಲ್ಲ ( 1121 )
86. ಹಳೇಬಿಡಿನ ಹೊಯ್ಸಳೇಶ್ವರ ದೇವಾಲಯದ ಶಿಲ್ಪಿ - ಕೇದಾರೋಜ
87. ಫರ್ಗ್ಯೂಸನ್ ರವರು ಭಾರತೀಯ ವಾಸ್ತುಶಿಲ್ಪದ ಒಂದು ರತ್ನ ಎಂದು ಬಣ್ಣಿಸಿರುವ ದೇವಾಲಯ - ಹಳೇಬಿಡಿನ ಕೇದಾರೇಶ್ವರ ದೇವಾಲಯ .
88. ಸೋಮನಾಥ ಪುರದಲ್ಲಿರುವ ಕೇಶವ ದೇವಾಲಯದ ನಿರ್ಮಾತೃ - ಮೂರನೇ ನರಸಿಂಹನ ದಂಡ ನಾಯಕ ಸೋಮನಾಥ ( ಕ್ರಿ.ಶ. 1268 ) .
89. ಬ್ರಿಟಿಷ್ ಪುರಾತತ್ವ ಇಲಾಖೆಯವರು Wedding Cake ಎಂದು ಕರೆದಿರುವ ದೇವಾಲಯ - ಸೋಮನಾಥಪುರದ ಕೇಶವ ದೇವಾಲಯ .
90. ಸೋಮನಾಥಪುರದ ಕೇಶವ ದೇವಾಲಯ - ಬಳಪದ ಕಲ್ಲಿನಲ್ಲಿ ನಿರ್ಮಾಣವಾಗಿದೆ
91. ಮೆಕ್ಕೆ ಜೋಳವನ್ನ ಕಂಡು ಹಿಡಿದವರು - ಅಮೆರಿಕಾದವರು
92. ವಿಷ್ಣುವರ್ಧನನ ರಾಣಿ - ಶಾಂತಲೆ ( ಬಿರುದು - ನೃತ್ಯವಿಶಾರದೆ )
93. ಕವಿರಾಜ ಮಲ್ಲ ಎಂದೇ ಹೆಸರಾದವರು - ನೇಮಿಚಂದ್ರ
94. ಕನ್ನಡದ ಮೊದಲ ವ್ಯಾಕರಮ ಗ್ರಂಥ - ಕೇಶಿರಾಜನ , ಶಬ್ದಮಣಿದರ್ಪಣ
95. ಆರನೇ ವಿಕ್ರಮಾಧಿತ್ಯನ ಗುರು - ವಿಜ್ಞಾನೇಶ್ವರ
96. ಬೇಲೂರಿನ ಕಪ್ಪೆ ಚೆನ್ನಿಗ ದೇವಸ್ಥಾವನ್ನ ಕಟ್ಟಿಸಿದವರು - ಶಾಂತಲೆ
97. ವಿಷ್ಣುವರ್ಧನನು ವೈಷ್ಣವ ಮತ ಸ್ವೀಕರಿಸಲು ಕಾರಣ ಕರ್ತರು - ಶ್ರೀರಾಮಾನುಜಚಾರ್ಯರು
98. ಮಲೆ ಪೆರುಳ್ ಗೊಂಡ ಎಂಬ ಬಿರುದನ್ನು ಧರಿಸಿವರು - ನೃಪಕಾಮ
99. ಒಂದನೇ ಬಲ್ಲಾಳನ ಕಾಯಿಲೆಯನ್ನು ಗುಣಪಡಿಸಿದವರು - ಚಾರು ಕೀರ್ತಿ ಪಂಡಿತ ನಂತರ ಈತನು ಬಲ್ಲಾಳನಿಂದ ಪಡೆದ ಬಿರುದು - ಜೀವರಕ್ಷಕ
100. ಕರ್ನಾಟಕ ಚಕ್ರವರ್ತಿ ಎಂಬ ಬಿರುದನ್ನು ಹೊಂದಿದ್ದ ದೊರೆ - 2ನೇ ಬಲ್ಲಾಳ
101. ಸೋಮೇಶ್ವರನ ಆಡಳಿತ ಕೇಂದ್ರ - ಕಣ್ಣನೂರು
102. ಹೊಯ್ಸಳರ ಕುಲದೇವತೆ - ಸೊಸೆವೂರು ವಾಸಂತಿಕಾ ದೇವಿ
103. ಎರೆಯಂಗನ ಶಿಕ್ಷಾ ಗುರುಗಳು - ಜೈನ ಮುನಿ ಅಜಿತ ಸೇನಾ
104. ಹೊಯ್ಸಳರ ಕಾಲದಲ್ಲಿ ಬ್ರಾಹ್ಮಣರಿಗೆ ಕೊಟ್ಟ ಭೂಮಿಯನ್ನು - ಬ್ರಹ್ಮದೇಯ ಎಂದು ಕರೆಯಲಾಗುತ್ತಿತ್ತು
105. ಹರಿಶ್ಚಂದ್ರ ಕಾವ್ಯವನ್ನ ಬರದೆ ಕವಿ - ರಾಘವಂಕ
106. ಹೊಯ್ಸಳರು - ಯಾದವ ವಂಶಕ್ಕೆ ಸೇರಿದವರು
107. ಹಳೇಬೀಡು - ಹಾಸನ ಜಿಲ್ಲೆಯಲ್ಲಿದೆ
108. ಹೊಯ್ಸಳರ ಸೈನ್ಯಕ್ಕಿದ್ದ ಹೆಸರು - ಗರುಡ ಸೈನ್ಯ
109. ವಿಷ್ಮುವರ್ಧನನು ಮರಣ ಹೊಂದಿದ ಪ್ರದೇಶ - ಬಂಕಾಪುರ
110. ಸರಸಕವಿ ಸಾರ್ವಭೌಮ ಎಂದು ಕರೆಯಲ್ಪಡುವ ಕವಿ - ಹರಿಹರ
111. ಕರ್ನಾಟಕದಲ್ಲಿ ಹೊಯ್ಸಳರ ಪ್ರಮುಖ ಕೇಂದ್ರ - ಮೇಲುಕೋಟೆ
No comments:
Post a Comment