ಸುವರ್ಣ ಗ್ರಾಮೋದಯ
ಸುವರ್ಣ ಗ್ರಾಮೋದಯ ಯೋಜನೆಯು ಕರ್ನಾಟಕ ಸರ್ಕಾರದ ಒಂದು ವಿನೂತನ ಯೋಜನೆಯಾಗಿದ್ದು, ಗ್ರಾಮೀಣ
ಅಭಿವೃದ್ಧಿಯಲ್ಲಿ ಆಳವಾದ ಮತ್ತು ಸಮಗ್ರ ದೂರದೃಷ್ಠಿತ್ವವನ್ನು ಹೊಂದುವ ಮೂಲಕ ಬಲಿಷ್ಠ ಗ್ರಾಮ
ಸಮುದಾಯಗಳನ್ನು ಅಭಿವೃದ್ಧಿಪಡಿಸುವುದಾಗಿದೆ. ವಿಶಾಲ ಕರ್ನಾಟಕವು ರಚನೆಯಾದ ನಂತರ ರಾಜ್ಯವು ಸುವರ್ಣ
ಮಹೋತ್ಸವ ಆಚರಣೆಯ ಸುಸಂದರ್ಭದ ನೆನಪಿಗಾಗಿ ಸುವರ್ಣ ಗ್ರಾಮೋದಯ ಯೋಜನೆಯನ್ನು
ಜಾರಿಗೊಳಿಸಲಾಗಿದೆ.
ಕೆರೆಗಳ ಪುನರುಜ್ಜೀವನ
ಜಿಲ್ಲಾ ಪಂಚಾಯತ್ ಕೆರೆಗಳ ಪೂರ್ವಸ್ಥಿತಿ ಹಾಗೂ ಪುನಶ್ಚೇತನಕ್ಕಾಗಿ ವಿಶೇಷ ಅಭಿವೃದ್ಧಿ ಯೋಜನೆಯಡಿ
ಆಯವ್ಯಯದಲ್ಲಿ ಅನುದಾನವನ್ನು ಒದಗಿಸಿದ್ದು, ಈ ಅನುದಾನವನ್ನು ಡಾ|| ನಂಜುಂಡಪ್ಪ ವರದಿಯಲ್ಲಿ ಗುರುತಿಸಿರುವ
ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಕೆರೆಗಳನ್ನು ಅಭಿವೃದ್ಧಿಪಡಿಸಲು ಜಿಲ್ಲಾ ಪಂಚಾಯತ್ ಗಳಿಗೆ ಹಂಚಿಕೆ ಮಾಡಲಾಗಿದೆ.
ಸುವರ್ಣ ಗ್ರಾಮೋದಯ
ಸುವರ್ಣ ಗ್ರಾಮೋದಯ ಯೋಜನೆಯು ಕರ್ನಾಟಕ ಸರ್ಕಾರದ ಒಂದು ವಿನೂತನ ಯೋಜನೆಯಾಗಿದ್ದು, ಗ್ರಾಮೀಣ
ಅಭಿವೃದ್ಧಿಯಲ್ಲಿ ಆಳವಾದ ಮತ್ತು ಸಮಗ್ರ ದೂರದೃಷ್ಠಿತ್ವವನ್ನು ಹೊಂದುವ ಮೂಲಕ ಬಲಿಷ್ಠ ಗ್ರಾಮ
ಸಮುದಾಯಗಳನ್ನು ಅಭಿವೃದ್ಧಿಪಡಿಸುವುದಾಗಿದೆ. ವಿಶಾಲ ಕರ್ನಾಟಕವು ರಚನೆಯಾದ ನಂತರ ರಾಜ್ಯವು ಸುವರ್ಣ
ಮಹೋತ್ಸವ ಆಚರಣೆಯ ಸುಸಂದರ್ಭದ ನೆನಪಿಗಾಗಿ ಸುವರ್ಣ ಗ್ರಾಮೋದಯ ಯೋಜನೆಯನ್ನು
ಜಾರಿಗೊಳಿಸಲಾಗಿದೆ. ಗ್ರಾಮೀಣ ರಸ್ತೆ ಸಂಪರ್ಕವು ಗ್ರಾಮೀಣ ಕ್ಷೇತ್ರದ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿ ಹೆಚ್ಚಿಸುವಲ್ಲಿ ಪ್ರಮುಖ
ಸುವರ್ಣ ಗ್ರಾಮೋದಯ ಯೋಜನೆಯು ಕರ್ನಾಟಕ ಸರ್ಕಾರದ ಒಂದು ವಿನೂತನ ಯೋಜನೆಯಾಗಿದ್ದು, ಗ್ರಾಮೀಣ
ಅಭಿವೃದ್ಧಿಯಲ್ಲಿ ಆಳವಾದ ಮತ್ತು ಸಮಗ್ರ ದೂರದೃಷ್ಠಿತ್ವವನ್ನು ಹೊಂದುವ ಮೂಲಕ ಬಲಿಷ್ಠ ಗ್ರಾಮ
ಸಮುದಾಯಗಳನ್ನು ಅಭಿವೃದ್ಧಿಪಡಿಸುವುದಾಗಿದೆ. ವಿಶಾಲ ಕರ್ನಾಟಕವು ರಚನೆಯಾದ ನಂತರ ರಾಜ್ಯವು ಸುವರ್ಣ
ಮಹೋತ್ಸವ ಆಚರಣೆಯ ಸುಸಂದರ್ಭದ ನೆನಪಿಗಾಗಿ ಸುವರ್ಣ ಗ್ರಾಮೋದಯ ಯೋಜನೆಯನ್ನು
ಜಾರಿಗೊಳಿಸಲಾಗಿದೆ.
ಕೆರೆಗಳ ಪುನರುಜ್ಜೀವನ
ಜಿಲ್ಲಾ ಪಂಚಾಯತ್ ಕೆರೆಗಳ ಪೂರ್ವಸ್ಥಿತಿ ಹಾಗೂ ಪುನಶ್ಚೇತನಕ್ಕಾಗಿ ವಿಶೇಷ ಅಭಿವೃದ್ಧಿ ಯೋಜನೆಯಡಿ
ಆಯವ್ಯಯದಲ್ಲಿ ಅನುದಾನವನ್ನು ಒದಗಿಸಿದ್ದು, ಈ ಅನುದಾನವನ್ನು ಡಾ|| ನಂಜುಂಡಪ್ಪ ವರದಿಯಲ್ಲಿ ಗುರುತಿಸಿರುವ
ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಕೆರೆಗಳನ್ನು ಅಭಿವೃದ್ಧಿಪಡಿಸಲು ಜಿಲ್ಲಾ ಪಂಚಾಯತ್ ಗಳಿಗೆ ಹಂಚಿಕೆ ಮಾಡಲಾಗಿದೆ.
ಸುವರ್ಣ ಗ್ರಾಮೋದಯ
ಸುವರ್ಣ ಗ್ರಾಮೋದಯ ಯೋಜನೆಯು ಕರ್ನಾಟಕ ಸರ್ಕಾರದ ಒಂದು ವಿನೂತನ ಯೋಜನೆಯಾಗಿದ್ದು, ಗ್ರಾಮೀಣ
ಅಭಿವೃದ್ಧಿಯಲ್ಲಿ ಆಳವಾದ ಮತ್ತು ಸಮಗ್ರ ದೂರದೃಷ್ಠಿತ್ವವನ್ನು ಹೊಂದುವ ಮೂಲಕ ಬಲಿಷ್ಠ ಗ್ರಾಮ
ಸಮುದಾಯಗಳನ್ನು ಅಭಿವೃದ್ಧಿಪಡಿಸುವುದಾಗಿದೆ. ವಿಶಾಲ ಕರ್ನಾಟಕವು ರಚನೆಯಾದ ನಂತರ ರಾಜ್ಯವು ಸುವರ್ಣ
ಮಹೋತ್ಸವ ಆಚರಣೆಯ ಸುಸಂದರ್ಭದ ನೆನಪಿಗಾಗಿ ಸುವರ್ಣ ಗ್ರಾಮೋದಯ ಯೋಜನೆಯನ್ನು
ಜಾರಿಗೊಳಿಸಲಾಗಿದೆ. ಗ್ರಾಮೀಣ ರಸ್ತೆ ಸಂಪರ್ಕವು ಗ್ರಾಮೀಣ ಕ್ಷೇತ್ರದ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿ ಹೆಚ್ಚಿಸುವಲ್ಲಿ ಪ್ರಮುಖ
ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಯೋಜನೆ
ಅಂಶವೆಂಬುದು ಬಹಳ ಹಿಂದಿನಿಂದಲೂ ಗುರುತಿಸಲ್ಪಟ್ಟಿದ್ದರೂ ಸಹ ಅನೇಕ ವರ್ಷಗಳಿಂದ ಸಮರ್ಪಕವಾಗಿ
ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಸಾಕಷ್ಟು ಪ್ರಾಶಸ್ತ್ಯ ದೊರಕಿಸಲು ಸಾಧ್ಯವಾಗಿರುವುದಿಲ್ಲ. ಗ್ರಾಮೀಣ ರಸ್ತೆಗಳ
ನಿರ್ವಹಣೆ ಮತ್ತು ಅಭಿವೃದ್ಧಿಗಾಗಿ ತುರ್ತಾಗಿ ಗಣನೀಯ ಪ್ರಮಾಣದ ಬಂಡವಾಳ ಹೂಡಬೇಕಾದ ಅಗತ್ಯತೆ
ಇರುತ್ತದೆ. ಪ್ರಸ್ತುತ ಪ್ರಮುಖವಾಗಿ ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆಯಡಿಯಲ್ಲಿ ಗ್ರಾಮೀಣ
ರಸ್ತೆಗಳನ್ನು ಅಭಿವೃದ್ಧಿ/ನಿರ್ವಹಣೆ ಮಾಡಲಾಗುತ್ತಿದೆ. ಪ್ರಸ್ತುತ ಗ್ರಾಮ ಪಂಚಾಯಿತಿಗಳಿಗೆ ವಾರ್ಷಿಕವಾಗಿ ಗ್ರಾಮ ಪಂಚಾಯಿತಿಯ
ಜನಸಂಖ್ಯೆಗೆ ಅನುಗುಣವಾಗಿ ಶಾಸನಬದ್ಧ ಅನುದಾನವನ್ನು ಬಿಡುಗಡೆಗೊಳಿಸಲಾಗುತ್ತದೆ.
ಈ ಅನುದಾನದಲ್ಲಿ ಶೇಕಡ 60 ರಷ್ಟನ್ನು ಗ್ರಾಮ ಪಂಚಾಯಿತಿಗಳ ಚಾಲ್ತಿ ತಿಂಗಳುಗಳ ವಿದ್ಯುಚ್ಛಕ್ತಿ ಬಿಲ್
ಪಾವತಿಗಾಗಿ ಮತ್ತು ಶೇಕಡ 40ರಷ್ಟನ್ನು ಗ್ರಾಮ ಪಂಚಾಯಿತಿ ನೌಕರರ ವೇತನಕ್ಕಾಗಿ ಬಳಸಿಕೊಳ್ಳಲು
ಅವಕಾಶ ಕಲ್ಪಿಸಲಾಗಿದೆ
ಅಂಶವೆಂಬುದು ಬಹಳ ಹಿಂದಿನಿಂದಲೂ ಗುರುತಿಸಲ್ಪಟ್ಟಿದ್ದರೂ ಸಹ ಅನೇಕ ವರ್ಷಗಳಿಂದ ಸಮರ್ಪಕವಾಗಿ
ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಸಾಕಷ್ಟು ಪ್ರಾಶಸ್ತ್ಯ ದೊರಕಿಸಲು ಸಾಧ್ಯವಾಗಿರುವುದಿಲ್ಲ. ಗ್ರಾಮೀಣ ರಸ್ತೆಗಳ
ನಿರ್ವಹಣೆ ಮತ್ತು ಅಭಿವೃದ್ಧಿಗಾಗಿ ತುರ್ತಾಗಿ ಗಣನೀಯ ಪ್ರಮಾಣದ ಬಂಡವಾಳ ಹೂಡಬೇಕಾದ ಅಗತ್ಯತೆ
ಇರುತ್ತದೆ. ಪ್ರಸ್ತುತ ಪ್ರಮುಖವಾಗಿ ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆಯಡಿಯಲ್ಲಿ ಗ್ರಾಮೀಣ
ರಸ್ತೆಗಳನ್ನು ಅಭಿವೃದ್ಧಿ/ನಿರ್ವಹಣೆ ಮಾಡಲಾಗುತ್ತಿದೆ. ಪ್ರಸ್ತುತ ಗ್ರಾಮ ಪಂಚಾಯಿತಿಗಳಿಗೆ ವಾರ್ಷಿಕವಾಗಿ ಗ್ರಾಮ ಪಂಚಾಯಿತಿಯ
ಶಾಸನಬದ್ಧ ಅನುದಾನ
ಈ ಅನುದಾನದಲ್ಲಿ ಶೇಕಡ 60 ರಷ್ಟನ್ನು ಗ್ರಾಮ ಪಂಚಾಯಿತಿಗಳ ಚಾಲ್ತಿ ತಿಂಗಳುಗಳ ವಿದ್ಯುಚ್ಛಕ್ತಿ ಬಿಲ್
ಪಾವತಿಗಾಗಿ ಮತ್ತು ಶೇಕಡ 40ರಷ್ಟನ್ನು ಗ್ರಾಮ ಪಂಚಾಯಿತಿ ನೌಕರರ ವೇತನಕ್ಕಾಗಿ ಬಳಸಿಕೊಳ್ಳಲು
ಅವಕಾಶ ಕಲ್ಪಿಸಲಾಗಿದೆ
ಸೌರ ಬೆಳಕು
ಸೌರ ಬೆಳಕು ಯೋಜನೆಯು ರಾಜ್ಯ ಯೋಜನೆಯಾಗಿರುತ್ತದೆ. 2009-10ನೇ ಸಾಲಿನಿಂದ ಗ್ರಾಮ
ಪಂಚಾಯಿತಿಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ ಕುರಿತ ಯೋಜನೆಗೆ ಸೌರ ಬೆಳಕು ಎಂಬ ಹೆಸರಿನಿಂದ
ಅನುಷ್ಠಾನಗೊಳಿಸಲಾಗುತ್ತಿದೆ.
ಪಂಚಾಯಿತಿಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ ಕುರಿತ ಯೋಜನೆಗೆ ಸೌರ ಬೆಳಕು ಎಂಬ ಹೆಸರಿನಿಂದ
ಅನುಷ್ಠಾನಗೊಳಿಸಲಾಗುತ್ತಿದೆ.
ರಾಷ್ಟ್ರೀಯ ಜೈವಾನಿಲ ಅಭಿವೃದ್ಧಿ ಯೋಜನೆ
ರಾಷ್ಟ್ರೀಯ ಜೈವಾನಿಲ ಅಭಿವೃದ್ಧಿ ಕಾರ್ಯಕ್ರಮವು ಕೇಂದ್ರ ಪುರಸ್ಕೃತ ಕಾರ್ಯಕ್ರಮವಾಗಿದ್ದು, 1982-83ನೇ
ಸಾಲಿನಿಂದ ಇದುವರೆವಿಗೂ ಅನುಷ್ಠಾನಗೊಳ್ಳಲಾಗುತ್ತಿದ್ದು, ಶೇ.100 ಮಹಿಳೆಯರಿಗಾಗಿಯೇ ಇರುವ
ಕಾರ್ಯಕ್ರಮವಾಗಿರುತ್ತದೆ. ಜೈವಾನಿಲವು ಸ್ವಚ್ಛ, ಮಾಲಿನ್ಯ ಹೊಗೆರಹಿತ ಹಾಗೂ ಸ್ಫೋಟಗೊಳ್ಳದ ಅಪಾಯರಹಿತ
ಇಂಧನ ತ್ಯಾಜ್ಯ ವಸ್ತುಗಳಾದ ಸಗಣಿ, ಪ್ರಾಣಿ ಮತ್ತು ಮಾನವ ಮಲ ಮೂತ್ರ ಮತ್ತು ಇತರೆ
ಸಸ್ಯಜನ್ಯ ಪದಾರ್ಥಗಳನ್ನು ಆಮ್ಲಜನಕ ರಹಿತ ವಾತಾವರಣದಲ್ಲಿನ ಜೈವಿಕ ಕ್ರಿಯೆಯಿಂದ ದೊರೆಯುವ ಸಂಯುಕ್ತ
ಅನಿಲವೇ ಜೈವಿಕ ಅನಿಲ. ರಾಜ್ಯದಲ್ಲಿ ಗ್ರಾಮೀಣ ಇಂಧನ ಕಾರ್ಯಕ್ರಮಗಳು ನವೀಕರಿಸಬಹುದಾದ
ಶಕ್ತಿ ಮೂಲಗಳ ಗುಣಾತ್ಮಕ ಮತ್ತು ಪರಿಣಾಮಕಾರಿ ಬಳಕೆಯ ಮೂಲ ಉದ್ದೇಶವನ್ನು ಹೊಂದಿದೆ.
ಸಾಲಿನಿಂದ ಇದುವರೆವಿಗೂ ಅನುಷ್ಠಾನಗೊಳ್ಳಲಾಗುತ್ತಿದ್ದು, ಶೇ.100 ಮಹಿಳೆಯರಿಗಾಗಿಯೇ ಇರುವ
ಕಾರ್ಯಕ್ರಮವಾಗಿರುತ್ತದೆ. ಜೈವಾನಿಲವು ಸ್ವಚ್ಛ, ಮಾಲಿನ್ಯ ಹೊಗೆರಹಿತ ಹಾಗೂ ಸ್ಫೋಟಗೊಳ್ಳದ ಅಪಾಯರಹಿತ
ಇಂಧನ ತ್ಯಾಜ್ಯ ವಸ್ತುಗಳಾದ ಸಗಣಿ, ಪ್ರಾಣಿ ಮತ್ತು ಮಾನವ ಮಲ ಮೂತ್ರ ಮತ್ತು ಇತರೆ
ಸಸ್ಯಜನ್ಯ ಪದಾರ್ಥಗಳನ್ನು ಆಮ್ಲಜನಕ ರಹಿತ ವಾತಾವರಣದಲ್ಲಿನ ಜೈವಿಕ ಕ್ರಿಯೆಯಿಂದ ದೊರೆಯುವ ಸಂಯುಕ್ತ
ಅನಿಲವೇ ಜೈವಿಕ ಅನಿಲ. ರಾಜ್ಯದಲ್ಲಿ ಗ್ರಾಮೀಣ ಇಂಧನ ಕಾರ್ಯಕ್ರಮಗಳು ನವೀಕರಿಸಬಹುದಾದ
ಶಕ್ತಿ ಮೂಲಗಳ ಗುಣಾತ್ಮಕ ಮತ್ತು ಪರಿಣಾಮಕಾರಿ ಬಳಕೆಯ ಮೂಲ ಉದ್ದೇಶವನ್ನು ಹೊಂದಿದೆ.
No comments:
Post a Comment