ಬೆಂಗಳೂರು ದೇಶದಲ್ಲಿ ಅತಿದೊಡ್ಡ ಜಿಎಸ್ಟಿ ಗೋಲ್ಮಾಲ್ ಪ್ರಕರಣ ಬೆಳಕಿಗೆ ಬಂದಿದ್ದು, ಸುಮಾರು 2 ಸಾವಿರ ಕೋಟಿ ರೂ. ವಂಚನೆ ಪ್ರಕರಣವನ್ನು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಭೇದಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ರಾಜ್ಯದಲ್ಲಿ 2 ಸಾವಿರ ಕೋಟಿ ಮೊತ್ತದ ಬೃಹತ್ ಹಗರಣ ಪತ್ತೆಯಾಗಿದೆ.
ಮೂವರು ಕಿಂಗ್ಪಿನ್ಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದ ವೇಳೆ 14 ಕಡೆಗಳಲ್ಲಿ ವಂಚನೆ ನಡೆಯುತ್ತಿರುವ ಬಗ್ಗೆ ಮಾಹಿತಿ ದೊರಕಿದೆ. ಬಳಿಕೆ ಎಲ್ಲ ಕಡೆ ದಾಳಿ ನಡೆಸಿ ಮಹತ್ವದ ದಾಖಲೆ, ಕಡತಗಳು, ಲ್ಯಾಪ್ಟಾಪ್ಗಳನ್ನು ಜಪ್ತಿ ಮಾಡಲಾಗಿದೆ.
ಸುಮಾರು ಒಟ್ಟು 203 ಕೋಟಿ ಬೋಗಸ್ ಜಿಎಸ್ಟಿ ಬಿಲ್ಗಳನ್ನು ನೂರಾರು ಜಿಎಸ್ಟಿ ಡೀಲರ್ಗಳಿಗೆ ನೀಡಿರುವುದು ಬೆಳಕಿಗೆ ಬಂದಿದೆ.
Telegram Link
https://t.me/joinchat/AAAAAE9lq2X6z4BbgUUCnw
Friends, If you like this post,kindly comment below the post and do share your
Response,
(Thanks for Reading....)
No comments:
Post a Comment